ಬೆಳ್ತಂಗಡಿ: ಎಸ್ಸೆಸ್ಸೆಫ್ ದ.ಕ ಜಿಲ್ಲಾ ಸಮಿತಿ ನಿರ್ದೇಶಿಸಿದಂತೆ ಬ್ಲಡ್ ಸೈಬೋ ತುರ್ತು ಸೇವೆ ಘಟಕದಿಂದ, ಕೊರೊನಾ ವೈರಸ್ ವ್ಯಾಪಕತೆಯ ಸಂದರ್ಭದಲ್ಲಿ ಅಪಘಾತ, ಹೆರಿಗೆ, ತೀವ್ರ ಅನಾರೋಗ್ಯ ಮೊದಲಾದ ತುರ್ತು ಸಂದರ್ಭದಲ್ಲಿ ರಕ್ತದ ಆವಶ್ಯಕತೆ ಪೂರೈಸುವ ನಿಟ್ಟಿನಲ್ಲಿ ಬೆಳ್ತಂಗಡಿ ಎಸ್ಸೆಸ್ಸೆಫ್ ಡಿವಿಷನ್ ವ್ಯಾಪ್ತಿಯ ರಕ್ತದಾನಿಗಳ ಗುಂಪು ಕಾರ್ಯಪ್ರವೃತವಾಗಿದೆ. ಯಾರಿಗಾದರೂ ತುರ್ತು ರಕ್ತದ ಅಗತ್ಯತೆ ಕಂಡು ಬಂದರೆ ಅಂತವರಿಗೆ ಸಹಾಯವಾಗಲು ಸಿದ್ಧವೆಂದು ಸಂಘಟನೆ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತುರ್ತು ಆವಶ್ಯಕತೆ ಇರುವವರು ಈ ಕಳಗಿನ ನಂಬರಿಗೆ ಸಂಪರ್ಕಿಸುವಂತೆ ಕೋರಿದೆ.
ತೌಫೀಖ್ ವೇಣೂರು-7259730616,
ಎಂ.ಶರೀಫ್ ಬೆರ್ಕಳ-9535222861,
ಶರೀಫ್ ನಾವೂರು-9844085335,
ಝುಬೈರ್ ಶಾಂತಿನಗರ-9972515561.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ