ನೆಲ್ಯಾಡಿ,ಮಾ.25: ಜಗತ್ತಿನಾದ್ಯಂತ ಕೋವಿಡ್ 19 ಕೊರೋನ ವೈರಸ್ ಮಾರಕವಾಗಿ ವ್ಯಾಪಿಸುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಪ್ರಿಲ್ 14ರ ವರೆಗೆ ಭಾರತಾದ್ಯಂತ 21ದಿನ ಲಾಕ್ ಡೌನ್ ಘೊಷಿಸಲಾಗಿದೆ.
ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಜನರಿಗೆ ಅಗತ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಎಸ್ಸೆಸ್ಸೆಫ್ ನೆಲ್ಯಾಡಿ ಸೆಕ್ಟರ್ ಸಾರ್ವಜನಿಕ ಸೇವೆಗಿಳಿದಿದೆ. ತುರ್ತು ವಾಹನ ಸೌಕರ್ಯ, ಆಹಾರ ಧಾನ್ಯ , ಔಷಧಿ ಸೌಲಭ್ಯ, ಕೊಂಡುಕೊಳ್ಳಲು ಸಾಧ್ಯವಿಲ್ಲದವರಿಗೆ ಧನ ಸಹಾಯ ಹಸ್ತ ನೀಡಲು ಸೇವೆಗೆ ತಂಡ ರಚಿಸಿ ಸನ್ನದ್ದವಾಗಿದೆ.

ನೆಲ್ಯಾಡಿ ಹಿದಾಯತ್ ನಗರ, ಹೊಸಮಜಲು, ಮಣ್ಣಗುಂಡಿ, ದೊಂತಿಲ, ಪಟ್ಟೆ, ಪಡುಬೆಟ್ಟು, ಕೊಕ್ಕಡ, ಪಟ್ಟೂರು, ಪಟ್ರಮೆ, ಮೊರಂಕಲ, ವಲಾಲು, ನೀರಕಟ್ಟೆ ವ್ಯಾಪ್ತಿಯಲ್ಲಿ ತಂಡ ರಚಿಸಲಾಗಿದೆ ಎಂದು ಸೆಕ್ಟರ್ ಅಧ್ಯಕ್ಷ ಶಾಹುಲ್ ಹಮೀದ್ ಸಖಾಫಿ, ಕಾರ್ಯದರ್ಶಿ ಇರ್ಶಾದ್ ಮಾಸ್ಟರ್ ಜನಧ್ವನಿಗೆ ತಿಳಿಸಿದ್ದಾರೆ.
9972454313/9980951265 ಎಂಬ ನಂಬರಿಗೆ ತುರ್ತ ಸಂದರ್ಭ ಕರೆ ಮಾಡಬಹುದೆಂದು ತಿಳಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ