ಲಾಕ್ ಡೌನ್ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕರ್ನಾಟಕದಲ್ಲಿರುವ ಬಹುತೇಕ ಪೊಲೀಸರು,ತುರ್ತು ಚಿಕಿತ್ಸೆ,ಅಗತ್ಯ ವಸ್ತುವಿಗಾಗಿ ಮನೆಯಿಂದ ರಸ್ತೆಗಿಳಿದ ಜನಸಾಮಾನ್ಯರನ್ನು ವಿಚಾರಿಸದೆ ಯದ್ವಾತದ್ವ ಹೊಡೆದು ಅಮಾನವೀಯ ರೀತಿಯಲ್ಲಿ ವರ್ತಿಸಿದ ಪೊಲೀಸರ ನಡೆ ಜನಸಾಮಾನ್ಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಮಾತ್ರವಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ರವರು ಜನಸಾಮಾನ್ಯರ ಮೇಲೆ ಲಾಠಿ ಪ್ರಹಾರ ಮಾಡಬಾರದಾಗಿ ಆದೇಶಿಸಿದ್ದರೂ ಕೂಡ ಪೊಲೀಸರು ಮುಖ್ಯಮಂತ್ರಿಯವರ ಮಾತು ಮೀರಿ ಕ್ರೌರ್ಯ ನಡೆಸಿರುತ್ತಾರೆ.
ಆದ್ದರಿಂದ ಈ ಬಗ್ಗೆ ಮುಖ್ಯಮಂತ್ರಿಯವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದು ಪೊಲೀಸರು ಜನಸಾಮಾನ್ಯರೊಂದಿಗೆ ಸೌಜನ್ಯ,ಸಂಯಮದಿಂದ ವರ್ತಿಸಲು ಖಡಕ್ ವಾರ್ನಿಂಗ್ ಕೊಡಬೇಕಾಗಿ ಅನಿವಾಸಿ ಕನ್ನಡಿಗ ಹವ್ಯಾಸಿ ಬರಹಗಾರ ಇಸ್ಹಾಕ್ ಸಿ.ಐ.ಫಜೀರ್ ಅವರು ಮುಖ್ಯಮಂತ್ರಿ ಅವರಿಗೆ ಟ್ವಿಟರ್ ಮತ್ತು ಇಮೇಲ್ ಮೂಲಕ ಮನವಿ ಮಾಡಿರುತ್ತಾರೆ.















ಇನ್ನಷ್ಟು ಸುದ್ದಿಗಳು
ಶ್ವೇತ ಸಾಗರವಾದ ಅರಫಾ ಮಹಾ ಸಂಗಮ “ಪೈಗಂಬರ್ ﷺ ಅವರ ವಿದಾಯ ಭಾಷಣ
‘ಇಸ್ಲಾಂ ಮತ್ತು ಕಾರ್ಮಿಕರ ಘನತೆ’ – ಇದು ಕೇವಲ ರಜೆಯಲ್ಲ,ಬದುಕಿನ ದಾರಿ!
ಅನಿವಾಸಿಗಳಿಗಾಗಿ ಜಾಗೃತಿ ಸಂದೇಶ: “ಸಂಯಮವೇ ಸುಕ್ಷೇಮ”-ಕ್ಷಣಿಕ ಕೋಪಕ್ಕೆ ಬಲಿಯಾಗಬೇಡಿ
ವಿಶೇಷ ವರದಿ: ಅನಿವಾಸಿ ಕನ್ನಡಿಗರ ಬದುಕು – ಆಡಂಬರದ ಆಕರ್ಷಣೆಗಿಂತ ಭವಿಷ್ಯದ ಭದ್ರತೆ ಮುಖ್ಯ
ಅಲ್ಲಾ ಸ್ವಾಮಿ, ಯುದ್ಧಕ್ಕೆ ಯಾಕೆ ಹುಲ್ಲು?” ಡಿ.ಪಿ ಬೈತಾರ್
ಶಾಂತಿ ಮತ್ತು ಸಹಬಾಳ್ವೆಯ ‘ಈದ್ ಉಲ್ ಫಿತರ್’ ವಿಶೇಷ ಸಂದೇಶ
ವಾರದೊಳಗೆ ಮೂರು ಆತ್ಮಹತ್ಯೆ ಪ್ರಕರಣ!- ಮುಸ್ಲಿಂ ಯುವಕರಿಗೇನಾಗಿದೆ..?
ನಿಮ್ಮ ಕಷ್ಟಗಳಿಗೆ ಪರಿಹಾರ ಬೇಕೇ..? ಈ ಮಸೀದಿಗೆ ಬನ್ನಿರಿ….!!!
ಸಮಸ್ತ: ಶತಮಾನೋತ್ಸವದ ಹೆಜ್ಜೆ ಗುರುತುಗಳು
ಸುಲ್ತಾನುಲ್ ಉಲಮಾ ಎಪಿ ಉಸ್ತಾದರ ಮೂರನೇ ಕೇರಳ ಯಾತ್ರೆ- “ಮನುಷ್ಯರೊಂದಿಗೆ” ಎಂಬ ಮಾನವೀಯ ಸಂದೇಶದ ಮಹಾ ಪಯಣ