ಕೋಝಿಕ್ಕೋಡ್: ಸುನ್ನೀ ವಿದ್ಯಾಭ್ಯಾಸ ಬೋರ್ಡ್ ಮುಫತ್ತಿಶ್ ಎ.ಸಿ.ಎ ಕಾಂತಪುರಂ ನಿಧನರಾದರು.
ಅವರು ಉಳ್ಳಾಲ ಸಯ್ಯದ್ ಮದನಿ ಅರೇಬಿಕ್ ಟ್ರಸ್ಟ್ ನಲ್ಲೂ ದೀರ್ಘಕಾಲ ಮುಫತ್ತಿಶಾರಾಗಿ ಸೇವೆ ಸಲ್ಲಿಸಿದ್ದಾರೆ.
ಸರಳ ಸಜ್ಜನಿಕೆಯ ಸಮುದಾಯ ಸ್ನೇಹಿ, ಮದ್ರಸ ಶಿಕ್ಷಣ ರಂಗಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ ಎ.ಸಿ.ಎ ಉಸ್ತಾದರಿಗೆ ಅಲ್ಲಾಹು ಮಗ್ಫಿರತ್, ಮರ್ಹಮತ್ ನೀಡಿ ಪಾರತ್ರಿಕ ಜೀವನ ಹಸನುಗೊಳಿಸಲಿ ಎಂದು ಪ್ರಾರ್ಥಿಸುತ್ತಾ ಅವರ ಅಗಲಿಕೆಯಲ್ಲಿ ತೀವ್ರ ಸಂತಾಪ ಸೂಚಿಸುತ್ತಿದ್ದೇನೆ.
ಅವರ ಹೆಸರಲ್ಲಿ, ಖುರ್ಆನ್ ಪಾರಾಯಣ, ತಹ್ಲೀಲ್ ಹೇಳಿ ಪ್ರತ್ಯೇಕ ದುಆ ನಡೆಸುವಂತೆಯೂ,ಮಯ್ಯಿತ್ ನಮಾಜ್ ನಿರ್ವಹಿಸುವಂತೆ ಈ ಮೂಲಕ ವಿನಂತಿಸುತ್ತಿದ್ದೇನೆ.
ಅವರು ಉಳ್ಳಾಲ ಸಯ್ಯದ್ ಮದನಿ ಅರೇಬಿಕ್ ಟ್ರಸ್ಟ್ ನಲ್ಲೂ ದೀರ್ಘಕಾಲ ಮುಫತ್ತಿಶಾರಾಗಿ ಸೇವೆ ಸಲ್ಲಿಸಿದ್ದಾರೆ.
ಸರಳ ಸಜ್ಜನಿಕೆಯ ಸಮುದಾಯ ಸ್ನೇಹಿ, ಮದ್ರಸ ಶಿಕ್ಷಣ ರಂಗಕ್ಕೆ ಮಹತ್ತರವಾದ ಕೊಡುಗೆಗಳನ್ನು ನೀಡಿದ ಎ.ಸಿ.ಎ ಉಸ್ತಾದರಿಗೆ ಅಲ್ಲಾಹು ಮಗ್ಫಿರತ್, ಮರ್ಹಮತ್ ನೀಡಿ ಪಾರತ್ರಿಕ ಜೀವನ ಹಸನುಗೊಳಿಸಲಿ ಎಂದು ಪ್ರಾರ್ಥಿಸುತ್ತಾ ಅವರ ಅಗಲಿಕೆಯಲ್ಲಿ ತೀವ್ರ ಸಂತಾಪ ಸೂಚಿಸುತ್ತಿದ್ದೇನೆ.
ಅವರ ಹೆಸರಲ್ಲಿ, ಖುರ್ಆನ್ ಪಾರಾಯಣ, ತಹ್ಲೀಲ್ ಹೇಳಿ ಪ್ರತ್ಯೇಕ ದುಆ ನಡೆಸುವಂತೆಯೂ,ಮಯ್ಯಿತ್ ನಮಾಜ್ ನಿರ್ವಹಿಸುವಂತೆ ಈ ಮೂಲಕ ವಿನಂತಿಸುತ್ತಿದ್ದೇನೆ.
ಆತೂರ್ ಸಅ ದ್ ಮುಸ್ಲಿಯಾರ್
ಅಧ್ಯಕ್ಷರು ಸುನ್ನೀ ಜಂ ಇಯ್ಯತುಲ್ ಮುಫತ್ತಿಶೀನ್ ಕರ್ನಾಟಕ ರಾಜ್ಯ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ