ದುಬೈ: ರಾಷ್ಟ್ರೀಯ ಸೋಂಕು ನಿವಾರಣೃ ಯಜ್ಞದ ಭಾಗವಾಗಿ ರಾತ್ರಿಯಲ್ಲಿ ವಿಧಿಸಲಾದ ನಿರ್ಬಂಧಗಳನ್ನು ಹಗಲಿಗೂ ವಿಸ್ತರಿಸಲು ನಿರ್ಧರಿಸಲಾಗಿದ್ದರೂ, ಕೆಲವು ವಿಭಾಗಗಳಿಗೆ ವಿನಾಯಿತಿ ನೀಡಲಾಗಿದೆ.
ಅವರ ಮಾಹಿತಿ ಕೆಳಗೆ:
- ಸೂಪರ್ಮಾರ್ಕೆಟ್, ಹೋಟೆಲ್ ಪಾರ್ಸೆಲ್ ಸೇವೆ, ಔಷಧಾಲಯ ಸೇರಿದಂತೆ ಅಗತ್ಯ ಸೇವೆಗಳಲ್ಲಿ ಕೆಲಸ ಮಾಡುವವರು.
- ಅಗತ್ಯ ವಸ್ತುಗಳನ್ನು ಖರೀದಿಸಲು ಒಬ್ಬ ವ್ಯಕ್ತಿ ಮಾತ್ರ ಮನೆಯಿಂದ ಹೋಗಬಹುದು.
- ನೀರು, ವಿದ್ಯುತ್, ಪೆಟ್ರೋಲ್, ಗ್ಯಾಸ್ ಸ್ಟೇಷನ್, ದೂರಸಂಪರ್ಕ ಸೇವೆಗಳು, ಮಾಧ್ಯಮ, ವಿಮಾನ ನಿಲ್ದಾಣ, ಕಸ್ಟಮ್ಸ್, ಶಿಪ್ಪಿಂಗ್ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವವರು.
- ನಿರ್ಮಾಣ ಕಾರ್ಯಗಳನ್ನು ಮಾಡುವವರು. (ಪುರಸಭೆಯಿಂದ ವಿಶೇಷ ಅನುಮತಿ ಪಡೆದಿರಬೇಕು)
- ನಗರ ನೈರ್ಮಲ್ಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರು ಹಾಗೂ ಕೋವಿಡ್ ತಡೆಗಟ್ಟುವಿಕೆಗಾಗಿ ಕೆಲಸ ಮಾಡುವ ಸಾರ್ವಜನಿಕ ಮತ್ತು ಖಾಸಗಿ ವಲಯದ ಸದಸ್ಯರು.
- ಬ್ಯಾಂಕ್, ಮನಿ ಎಕ್ಸ್ಚೇಂಜ್ ಕ್ಷೇತ್ರದಲ್ಲಿ ಕೆಲಸ ಮಾಡುವವರು (ಬೆಳಗ್ಗೆ 8 ರಿಂದ ಮಧ್ಯಾಹ್ನ 2ರ ನಡುವೆ ಕೆಲಸ ನಿಮಿತ್ತ ಹೊರಡಬಹುದು)
- ನಿರ್ವಹಣೆ ಸೇವಕರು
- ಕಾರ್ಯಾಚರಣೆಗೆ ಅನುಮತಿ ಇರುವ ಲಾಂಡ್ರಿ ಸಂಸ್ಥೆಗಳ ನೌಕರರು ಕೂಡ ಮಧ್ಯಾಹ್ನ 2 ರವರೆಗೆ ಕೆಲಸಕ್ಕಾಗಿ ಹೊರಡಬಹುದು.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ