ರಿಯಾದ್: ಸೌದಿ ಅರೇಬಿಯಾದಲ್ಲಿ ಹಣಕಾಸು ಸಂಬಂಧಿತ ಆರೋಪಕ್ಕಾಗಿ ಜೈಲಲ್ಲಿರುವವರನ್ನು ಬಿಡುಗಡೆಗೊಳಿಸುವಂತೆ ರಾಜ ಸಲ್ಮಾನ್ ಆದೇಶ ಹೊರಡಿಸಿದ್ದಾರೆ. ಕೋವಿಡ್ ಹರಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಣಕಾಸು ವ್ಯವಹಾರ ಸಂಬಂಧಿತ ಅಪರಾಧಗಳಿಗಾಗಿ ಬಂಧಿಸಲಾದವರನ್ನು ಬಿಡುಗಡೆ ಮಾಡಲು ಆದೇಶಿಸಲಾದೆ. ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶ ನೀಡಬೇಕಾಗಿಲ್ಲ, ಮತ್ತು ಈಗಿನ ಆವಸ್ಥೆಯನ್ನು ಪರಿಗಣಿಸಿ, ಬಿಡುಗಡೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಣಕಾಸಿನ ಪ್ರಕರಣಗಳಿಗಾಗಿ ಭಾರತೀಯರು ಸೇರಿದಂತೆ ಅನೇಕರು ಜೈಲಿನಲ್ಲಿದ್ದಾರೆ. ಈ ನಿರ್ಧಾರವು ಜಾಮೀನು ನಿಂತು ಸಿಕ್ಕಿಬಿದ್ದವರು ಸೇರಿದಂತೆ ಎಲ್ಲರಿಗೂ ಸಮಾಧಾನಕರವಾಗಿದೆ.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು