ರಿಯಾದ್: ಸೌದಿ ಅರೇಬಿಯಾದಲ್ಲಿ ಹಣಕಾಸು ಸಂಬಂಧಿತ ಆರೋಪಕ್ಕಾಗಿ ಜೈಲಲ್ಲಿರುವವರನ್ನು ಬಿಡುಗಡೆಗೊಳಿಸುವಂತೆ ರಾಜ ಸಲ್ಮಾನ್ ಆದೇಶ ಹೊರಡಿಸಿದ್ದಾರೆ. ಕೋವಿಡ್ ಹರಡಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಣಕಾಸು ವ್ಯವಹಾರ ಸಂಬಂಧಿತ ಅಪರಾಧಗಳಿಗಾಗಿ ಬಂಧಿಸಲಾದವರನ್ನು ಬಿಡುಗಡೆ ಮಾಡಲು ಆದೇಶಿಸಲಾದೆ. ಪ್ರಕರಣಗಳಲ್ಲಿ ನ್ಯಾಯಾಲಯ ಆದೇಶ ನೀಡಬೇಕಾಗಿಲ್ಲ, ಮತ್ತು ಈಗಿನ ಆವಸ್ಥೆಯನ್ನು ಪರಿಗಣಿಸಿ, ಬಿಡುಗಡೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಹಣಕಾಸಿನ ಪ್ರಕರಣಗಳಿಗಾಗಿ ಭಾರತೀಯರು ಸೇರಿದಂತೆ ಅನೇಕರು ಜೈಲಿನಲ್ಲಿದ್ದಾರೆ. ಈ ನಿರ್ಧಾರವು ಜಾಮೀನು ನಿಂತು ಸಿಕ್ಕಿಬಿದ್ದವರು ಸೇರಿದಂತೆ ಎಲ್ಲರಿಗೂ ಸಮಾಧಾನಕರವಾಗಿದೆ.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ