ದೋಹಾ: ಖತರ್ನಲ್ಲಿ ಕೋವಿಡ್ ನಿಯಂತ್ರಣದಿಂದಾಗಿ ಆಹಾರ ಸಾಮಗ್ರಿಗಳಿಗೆ ಕೊರತೆ ಉಂಟಾಗದು ಎಂದು ಕೈಗಾರಿಕಾ ಸಚಿವ ಅಲಿ ಬಿನ್ ಅಹ್ಮದ್ ಅಲ್-ಕುವಾರಿ ಹೇಳಿದ್ದಾರೆ.
ಒಂದು ವರ್ಷಕ್ಕೂ ಹೆಚ್ಚು ಕಾಲ ಬಳಸಬಹುದಾದ ಅಗತ್ಯ ವಸ್ತುಗಳ ಸಂಗ್ರಹ ದೇಶದಲ್ಲಿದೆ. ಆಹಾರ ಸೇರಿದಂತೆ ಆಮದು ಮತ್ತು ಸಂಗ್ರಹಣೆ ಸ್ಥಿರವಾಗಿ ಮುಂದುವರಿಯುತ್ತದೆ. ದೇಶದ ಶೇಖರಣಾ ಕೇಂದ್ರಗಳಿಗೆ ಭೇಟಿ ನೀಡಿದ ನಂತರ ಸಚಿವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಸಮುದ್ರ ಮೂಲಕ ಆಮದು ಅಡತಡೆ ಇಲ್ಲದೆ ಮುಂದುವರಿಯುತ್ತಿರುವುದು ಸಮಾಧಾನಕರವಾಗಿದೆ. ವಾಣಿಜ್ಯ ಸಂಸ್ಥೆಗಳು ಜನರಿಗೆ ಯಾವುದೇ ತೊಂದರೆಗಳಿಲ್ಲದೆ ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ಲಭಿಸುವಂತೆ ನೋಡಿಕೊಳ್ಳಬೇಕು.
ವ್ಯಾಪಾರಿಗಳು ಪ್ರಸಕ್ತ ಪರಿಸ್ಥಿತಿಯ ಲಾಭವನ್ನು ಪಡೆದುಕೊಂಡು ಅತಿಯಾದ ಬೆಲೆ ಅಥವಾ ಸಂಗ್ರಹಣೆ ಮಾಡಿದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ