ಸುಳ್ಯ: ಕೋವಿಡ್-19 ಹರಡುವಿಕೆಯನ್ನು ತಡೆಯಲು ಸರಕಾರ ಕೈಗೊಂಡಿರುವ ಲಾಕ್ ಡೌನ್ ಸಮಯದಲ್ಲಿ ಕಾರುಣ್ಯದ ಹಸ್ತ ಚಾಚಿದ ದಾನಿಗಳ ಸಹಕಾರದೂಂದಿಗೆ ಗಾಂಧಿನಗರ ಜಮಾಅತ್ ವ್ಯಾಪ್ತಿಯಲ್ಲಿ 15 ಕಿಟ್ ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ಹಸ್ತಾಂತಿರಸಲಾಯಿತು.
ತುರ್ತು ಕಾರ್ಯಾಚರಣೆಗೆ ಬೇಕಾಗಿ ಧನಸಹಾಯವನ್ನು ಶಾಖೆಯ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಸಿದ್ದೀಖ್ ಕಟ್ಟೆಕಾರ್ ರವರು SSF ನೊಂದಿಗೆ ಸಹಕರಿಸಿದ ದಾನಿಗಳಿಗೆ ದುವಾ ಮೂಲಕ ಕೃತಜ್ಞತೆ ಸಲ್ಲಿಸಿದರು,

ತುರ್ತು ಕಾರ್ಯಾಚರಣೆಗೆ ಬೇಕಾಗಿ ಧನಸಹಾಯವನ್ನು ಶಾಖೆಯ ವತಿಯಿಂದ ನೀಡಲಾಯಿತು. ಈ ಸಂದರ್ಭದಲ್ಲಿ ಸಿದ್ದೀಖ್ ಕಟ್ಟೆಕಾರ್ ರವರು SSF ನೊಂದಿಗೆ ಸಹಕರಿಸಿದ ದಾನಿಗಳಿಗೆ ದುವಾ ಮೂಲಕ ಕೃತಜ್ಞತೆ ಸಲ್ಲಿಸಿದರು,
ಸಿದ್ದೀಖ್ ಬಿ ಎ, ನೌಶಾದ್ ಕೆರೆಮೂಲೆ ,ಬಶೀರ್ ಕಲ್ಲುಮುಟ್ಳು ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ನ್ನು ತಲುಪಿಸದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ