ಕೊರೊನಾ ವ್ಯೆರಸ್ ಎಂಬ ಮಹಾಮಾರಿಯನ್ನು ತಡೆಗಟ್ಟುವ ಸಲುವಾಗಿ ಇಡೀ ದೇಶವೇ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಜನ ಕೆಲಸವಿಲ್ಲದೆ ಸಂಕಷ್ಟದಲ್ಲಿದ್ದು, ತಿನ್ನಲು ಆಹಾರವಿಲ್ಲದೆ ಕಷ್ಟ ಪಡುತ್ತಿದ್ದಾರೆ.
ಇಂತಹ ಸಮಯದಲ್ಲಿ ವಿವಿಧ ಜಮಾತ್ ಹಾಗೂ ಗಲ್ಫ್ ಕಮಿಟಿಗಳು ಜನರ ನೆರವಿಗೆ ಧಾವಿಸಿದ್ದು, ಜನರಿಗೆ ಉಚಿತವಾಗಿ ಆಹಾರ ಕಿಟ್ ಗಳನ್ನು ನೀಡಿ ಜನರ ಕಣ್ಣೀರು ಒರೆಸುವ ಕೆಲಸದಲ್ಲಿ ನಿರತವಾಗಿದೆ. ಅಳಕೆಮಜಲಿನ ಮುಹಿಯುದ್ದೀನ್ ಜುಮಾ ಮಸ್ಜಿದ್ ಕಮಿಟಿ ಹಾಗೂ ಗಲ್ಫ್ ದಾನಿಗಳ ನೆರವಿನಿಂದ ಅರ್ಹ ಬಡ, ನಿರ್ಗತಿಕ ಹಾಗೂ ಮಧ್ಯಮ ವರ್ಗದ ಜನರಿಗೆ ಕಿಟ್ ವಿತರಿಸಲಾಯಿತು.
ಇಂತಹ ಸಂಕಷ್ಟ ಸಮಯದಲ್ಲಿ ಜನರಿಗೆ ಸಹಾಯ ಮಾಡುವ ಮೂಲಕ ಈ ಜನರ ಹಸಿವನ್ನು ನೀಗಿಸುವಲ್ಲಿ ಪ್ರಯತ್ನಿಸುತ್ತಿದ್ದು, ನಿಸ್ವಾರ್ಥ ಸೇವೆಗೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್