ವಿಶಾಖಪಟ್ಟಣಂ: ಆಂಧ್ರ ಪ್ರದೇಶದ ವಿಶಾಖಪಟ್ಟಣಂ ಆರ್ ಆರ್ ವಿ ಪುರಂ ನ ಎಲ್ ಜಿ ಪಾಲಿಮರ್ಸ್ ರಾಸಾಯನಿಕ ಸ್ಥಾವರದಿಂದ ರಾತ್ರಿಯಿಡೀ ಸ್ಟೈರೀನ್ ಅನಿಲ ಸೋರಿಕೆಯಾದ ಕಾರಣ ಮಗು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, 1,000 ಕ್ಕೂ ಹೆಚ್ಚು ಜನರು ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಇಲ್ಲಿನ ಸುತ್ತ ಮತ್ತಲ ನಿವಾಸಿಗಳು ಅಲ್ಲಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬಂದಿದ್ದ ರಕ್ಷಣೆಗೋಸ್ಕರ ಸ್ಥಳೀಯರು ಮತ್ತು ಪೊಲೀಸರು ಹರ ಸಾಹಸ ಪಡುತ್ತಿದ್ದಾರೆ. ಪ್ರಧಾನಿ ಮೋದಿ ಈಗಾಗಲೇ ಗೃಹ ಇಲಾಖೆಯೊಂದಿಗೆ ಈ ಬಗ್ಗೆ ಮಾತುಕತೆ ನಡೆಸಿದ್ದು ಜನರ ಆರೋಗ್ಯ ಕ್ಷೇಮಕ್ಕಾಗಿ ಪ್ರಾರ್ಥಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ















ಇನ್ನಷ್ಟು ಸುದ್ದಿಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಗ್ಯಾಸ್ ಸಿಲಿಂಡರ್ ಒಂದಕ್ಕೆ 266₹ ಹೆಚ್ಚಳ
ಭಾರತದಿಂದ ಸೌದಿ ಅರೇಬಿಯಾಕ್ಕೆ ನೇರವಾಗಿ ಪ್ರಯಾಣಿಸಲು ಅವಕಾಶ
ಮುಸ್ಲಿಮರು ಸರಕಾರದ ಕೆಲಸ ಮಾಡಬಾರದೇ? ಹಿಂದೂ ರಾಷ್ಟ್ರವಾಯಿತೇ ಭಾರತ!
ಆನ್ಲೈನ್ ಪರೀಕ್ಷೆ: ನಮ್ಮ ವ್ಯವಸ್ಥೆಯಲ್ಲಿ ಸಾಧ್ಯವಿಲ್ಲ- ಉನ್ನತ ಶಿಕ್ಷಣ ಸಚಿವ
ಕೊರೋನಾ ಅಬ್ಬರ: ಲಾಕ್ ಡೌನ್ ಬಗ್ಗೆ ಸಿಎಂ ಮಹತ್ವದ ಸಭೆ
ರಮೇಶ್ ಜಾರಕಿಹೊಳಿ ರಾಸಲೀಲೆ- ಸಂತ್ರಸ್ತೆಯಿಂದ ದೂರು ದಾಖಲು
ಬೆಳಗ್ಗಿನ ಅಝಾನ್ ಕರೆಗೂ ಧ್ವನಿವರ್ಧಕಗಳನ್ನು ಬಳಸಬಹುದು- ವಖ್ಫ್ ಬೋರ್ಡ್