ಪುತ್ತೂರು : SSF ಬನ್ನೂರು ಶಾಖೆಯ ವತಿಯಿಂದ ಮರ್ಹೂಂ ಅಯ್ಯೂಬ್ ಖಾನ್ ಸಅದಿ ಹಾಗೂ ನಮ್ಮನಗಲಿದ ಸಹಕಾರ್ಯಕರ್ತ ಮರ್ಹೂಂ ಸಿರಾಜ್ ಅಲಿ ಬನ್ನೂರು ರವರ ಸ್ಮರಣಾರ್ಥ ಬನ್ನೂರು ಪ್ರಜ್ಙಾ ಹೀನ ಕೇಂದ್ರ ದಲ್ಲಿರುವ ವಿಶೇಷ ಚೇತನರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಎಸ್ಸೆಸ್ಸೆಫ್ ಬನ್ನೂರು ಶಾಖೆ ಪ್ರಮುಖರು ಪುತ್ತೂರು ಸೆಕ್ಟರ್ ಕೋಶಾಧಿಕಾರಿ ಸೈಫುಲ್ಲಾ ಸಅದಿ ಬನ್ನೂರು, ಸುನ್ನಿ ಸೆಂಟರ್ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷರಾದ ಫಾರೂಕ್, ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಮುಖರಾದ ರಿಯಾಝ್ ಪಾಪ್ಲಿ, ಎಸ್ಸೆಸ್ಸೆಫ್ ಬನ್ನೂರು ಶಾಖಾಧ್ಯಕ್ಷರಾದ ಜಬೀರ್, ಪ್ರಧಾನ ಕಾರ್ಯದರ್ಶಿ ಉಲ್ಫತುಲ್ಲಾ, ಶಾಖಾ ಪ್ರಮುಖರಾದ ಝುಬೈರ್, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ