ಪುತ್ತೂರು : SSF ಬನ್ನೂರು ಶಾಖೆಯ ವತಿಯಿಂದ ಮರ್ಹೂಂ ಅಯ್ಯೂಬ್ ಖಾನ್ ಸಅದಿ ಹಾಗೂ ನಮ್ಮನಗಲಿದ ಸಹಕಾರ್ಯಕರ್ತ ಮರ್ಹೂಂ ಸಿರಾಜ್ ಅಲಿ ಬನ್ನೂರು ರವರ ಸ್ಮರಣಾರ್ಥ ಬನ್ನೂರು ಪ್ರಜ್ಙಾ ಹೀನ ಕೇಂದ್ರ ದಲ್ಲಿರುವ ವಿಶೇಷ ಚೇತನರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಎಸ್ಸೆಸ್ಸೆಫ್ ಬನ್ನೂರು ಶಾಖೆ ಪ್ರಮುಖರು ಪುತ್ತೂರು ಸೆಕ್ಟರ್ ಕೋಶಾಧಿಕಾರಿ ಸೈಫುಲ್ಲಾ ಸಅದಿ ಬನ್ನೂರು, ಸುನ್ನಿ ಸೆಂಟರ್ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷರಾದ ಫಾರೂಕ್, ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಮುಖರಾದ ರಿಯಾಝ್ ಪಾಪ್ಲಿ, ಎಸ್ಸೆಸ್ಸೆಫ್ ಬನ್ನೂರು ಶಾಖಾಧ್ಯಕ್ಷರಾದ ಜಬೀರ್, ಪ್ರಧಾನ ಕಾರ್ಯದರ್ಶಿ ಉಲ್ಫತುಲ್ಲಾ, ಶಾಖಾ ಪ್ರಮುಖರಾದ ಝುಬೈರ್, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ