ಪುತ್ತೂರು : SSF ಬನ್ನೂರು ಶಾಖೆಯ ವತಿಯಿಂದ ಮರ್ಹೂಂ ಅಯ್ಯೂಬ್ ಖಾನ್ ಸಅದಿ ಹಾಗೂ ನಮ್ಮನಗಲಿದ ಸಹಕಾರ್ಯಕರ್ತ ಮರ್ಹೂಂ ಸಿರಾಜ್ ಅಲಿ ಬನ್ನೂರು ರವರ ಸ್ಮರಣಾರ್ಥ ಬನ್ನೂರು ಪ್ರಜ್ಙಾ ಹೀನ ಕೇಂದ್ರ ದಲ್ಲಿರುವ ವಿಶೇಷ ಚೇತನರಿಗೆ ಹಣ್ಣು ಹಂಪಲು ವಿತರಿಸಲಾಯಿತು.
ಎಸ್ಸೆಸ್ಸೆಫ್ ಬನ್ನೂರು ಶಾಖೆ ಪ್ರಮುಖರು ಪುತ್ತೂರು ಸೆಕ್ಟರ್ ಕೋಶಾಧಿಕಾರಿ ಸೈಫುಲ್ಲಾ ಸಅದಿ ಬನ್ನೂರು, ಸುನ್ನಿ ಸೆಂಟರ್ ಕಾರ್ಯನಿರ್ವಾಹಕ ಸಮಿತಿ ಅಧ್ಯಕ್ಷರಾದ ಫಾರೂಕ್, ಎಸ್ ವೈ ಎಸ್ ಬನ್ನೂರು ಬ್ರಾಂಚ್ ಪ್ರಮುಖರಾದ ರಿಯಾಝ್ ಪಾಪ್ಲಿ, ಎಸ್ಸೆಸ್ಸೆಫ್ ಬನ್ನೂರು ಶಾಖಾಧ್ಯಕ್ಷರಾದ ಜಬೀರ್, ಪ್ರಧಾನ ಕಾರ್ಯದರ್ಶಿ ಉಲ್ಫತುಲ್ಲಾ, ಶಾಖಾ ಪ್ರಮುಖರಾದ ಝುಬೈರ್, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ