ಅನಿವಾಸಿ ಕನ್ನಡಿಗರಿಗೆ ಆವೇಶ ಸಂಘಟನೆ ಅದೇ KCF(ಕರ್ನಾಟಕ ಕಲ್ಚರಲ್ ಫೆಡರೇಶನ್).
ಸೌದಿ ಅರೇಬಿಯಾ ಸಮಿತಿಯ ಅಧೀನದಲ್ಲಿರುವ ದಮ್ಮಾಮ್ ಝೋನಲ್ ವ್ಯಾಪ್ತಿಯ ಅಡಿಯಲ್ಲಿ ಕಾರ್ಯಚರಿಸುತ್ತಿರುವ KCF ಸಿಟಿ ಸೆಕ್ಟರ್ ಜುಬೈಲ್ ಹಲವಾರು ಸಾಂತ್ವನ ಚಟುವಟಿಕೆಗಳನ್ನು ನಡೆಸಿ
ಜನಮೆಚ್ಚುಗೆ ಗಳಿಸಿದೆ.

ಈಗಾಗಲೇ ಕಷ್ಟದಲ್ಲಿ ಸಿಲುಕಿರುವ ಹಲವಾರು ಕನ್ನಡಿಗರಿಗೆ ಆಹಾರ ಸಾಮಗ್ರಿಗಳು, ಕುಡಿಯುವ ನೀರಿನ ವ್ಯವಸ್ಥೆ ನೀಡುತ್ತಾ ಬಂದಿದೆ.
ಹಾಸನ ಮೂಲದ ಓರ್ವ ಹಿಂದೂ ಸಹೋದರೊಬ್ಬರರು ಕರೆ ಮಾಡಿ ತನಗೆ ಕೆಲಸವಿಲ್ಲದೆ ಕೆಲವು ತಿಂಗಳಾಯಿತೆಂದು,ಆಹಾರಕ್ಕಾಗಿ ಏನಾದರೂ ನೀಡಬೇಕು ಎಂಬ ಅಪೇಕ್ಷೆಯ ಹಿನ್ನಲೆಯಲ್ಲಿ ಅವರಿಗೆ ಇಂದು ಕಿಟ್ ವಿತರಿಸಲಾಯಿತು. ಸಂಘಟನೆಗೆ ಬಹಳ ಖುಷಿಯಿಂದ ಹಾರೈಸಿದರು.
ಈ ಸಂದರ್ಭದಲ್ಲಿ ಸೆಕ್ಟರ್ ಸಾಂತ್ವನ ವಿಭಾಗದ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ ರವರು ಸಹಕರಿಸಿದರು.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ