ಅನಿವಾಸಿ ಕನ್ನಡಿಗರಿಗೆ ಆವೇಶ ಸಂಘಟನೆ ಅದೇ KCF(ಕರ್ನಾಟಕ ಕಲ್ಚರಲ್ ಫೆಡರೇಶನ್).
ಸೌದಿ ಅರೇಬಿಯಾ ಸಮಿತಿಯ ಅಧೀನದಲ್ಲಿರುವ ದಮ್ಮಾಮ್ ಝೋನಲ್ ವ್ಯಾಪ್ತಿಯ ಅಡಿಯಲ್ಲಿ ಕಾರ್ಯಚರಿಸುತ್ತಿರುವ KCF ಸಿಟಿ ಸೆಕ್ಟರ್ ಜುಬೈಲ್ ಹಲವಾರು ಸಾಂತ್ವನ ಚಟುವಟಿಕೆಗಳನ್ನು ನಡೆಸಿ
ಜನಮೆಚ್ಚುಗೆ ಗಳಿಸಿದೆ.

ಈಗಾಗಲೇ ಕಷ್ಟದಲ್ಲಿ ಸಿಲುಕಿರುವ ಹಲವಾರು ಕನ್ನಡಿಗರಿಗೆ ಆಹಾರ ಸಾಮಗ್ರಿಗಳು, ಕುಡಿಯುವ ನೀರಿನ ವ್ಯವಸ್ಥೆ ನೀಡುತ್ತಾ ಬಂದಿದೆ.
ಹಾಸನ ಮೂಲದ ಓರ್ವ ಹಿಂದೂ ಸಹೋದರೊಬ್ಬರರು ಕರೆ ಮಾಡಿ ತನಗೆ ಕೆಲಸವಿಲ್ಲದೆ ಕೆಲವು ತಿಂಗಳಾಯಿತೆಂದು,ಆಹಾರಕ್ಕಾಗಿ ಏನಾದರೂ ನೀಡಬೇಕು ಎಂಬ ಅಪೇಕ್ಷೆಯ ಹಿನ್ನಲೆಯಲ್ಲಿ ಅವರಿಗೆ ಇಂದು ಕಿಟ್ ವಿತರಿಸಲಾಯಿತು. ಸಂಘಟನೆಗೆ ಬಹಳ ಖುಷಿಯಿಂದ ಹಾರೈಸಿದರು.
ಈ ಸಂದರ್ಭದಲ್ಲಿ ಸೆಕ್ಟರ್ ಸಾಂತ್ವನ ವಿಭಾಗದ ನಾಯಕರಾದ ನೌಫಲ್ ಮುಲ್ಕಿ, ಸಫ್ವಾನ್ ಮುಕ್ಕ ರವರು ಸಹಕರಿಸಿದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ