ಪುತ್ತೂರು: ಲಾಕ್ ಡೌನ್ ಸಮಯದಲ್ಲಿ ಎಸ್ಸೆಸ್ಸೆಫ್ ರಾಜ್ಯ ಸಮಿತಿಯು ಕಾರ್ಯಕರ್ತರಿಗಾಗಿ ಹಲವಾರು ಆನ್ ಲೈನ್ ಸ್ಪರ್ಧಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಇದೀಗ ಕ್ಯಾಂಪಸ್ ವಿಧ್ಯಾರ್ಥಿಗಳಿಗಾಗಿ ಕ್ಯಾಂಪಸ್ ಹಾಗೂ ವಿಸ್ಡಮ್ ವಿಭಾಗ ಜಂಟಿಯಾಗಿ ಖಿರಾಅತ್, ಹಿಫ್ಲ್, ರಸಪ್ರಶ್ನೆ ಈ ಮೂರು ವಿಷಯಗಳಲ್ಲಿ ತರ್ತೀಲ್-2020 ಎಂಬ ಹೆಸರಿನಲ್ಲಿ ಆನ್ ಲೈನ್ ಖುರ್ ಆನ್ ಸ್ಪರ್ಧೆಗಳು ನಡೆಯುತ್ತಿದೆ.
ಈ ಸ್ಪರ್ಧೆಯು ಡಿವಿಷನ್ ಮಟ್ಟದಲ್ಲಿ ಈಗಾಗಲೇ ಸಂಪೂರ್ಣ ಯಶಸ್ವಿಯೊಂದಿಗೆ ಸಮಾಪ್ತಿಗೊಂಡಿದ್ದು, ದ.ಕ.ಈಸ್ಟ್ ಝೋನ್ ವತಿಯಿಂದ ನಾಳೆ(ಮೇ.14) ನಡೆಯಲಿದೆ ಎಂದು ಈಸ್ಟ್ ಝೋನ್ ಸಮಿತಿ ಅಧ್ಯಕ್ಷರಾದ ಅಯ್ಯೂಬ್ ಮಹ್ ಳರಿ ಕಾವಲಕಟ್ಟೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ