ಭಾರತದಿಂದ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಅಬೂಬಕರ್ ಮುಸ್ಲಿಯಾರ್ ಕಾಂತಪುರಂ, ಪ್ರಾರ್ಥನೆಗೆ ನೇತೃತ್ವ ವಹಿಸಲಿದ್ದಾರೆ.
ಕೋವಿಡ್ ಮಹಾಮಾರಿಯಿಂದ ಮುಕ್ತಿಹೊಂದಲು ವಿಜ್ಞಾನಿಗಳು, ವಿಶ್ವ ಅರೋಗ್ಯ ಸಂಸ್ಥೆ, ಹಾಗು ವಿಶ್ವದ ಹಲವಾರು ಸಂಘ ಸಂಸ್ಥೆಗಳು ನಡೆಸುವ ಹೋರಾಟಕೆ ಬೆಂಬಲ ಮತ್ತು ಶೀಘ್ರ ಫಲ ಕಾಣಲು ಪ್ರಾರ್ಥನೆಯಿಂದ ಸಾಧ್ಯ ಎಂದು ವಿಶ್ವ ಸಂಸ್ಥೆಯ ಸೆಕ್ರಟರಿ ಜೆನರಲ್ ಅಂಟೋನಿಯೋ ಗುಟಾರಸ್ ತಿಳಿಸಿದರು. ಶೈಖುಲ್ ಅಝ್ಹರ್ ಶೈಖ್ ಅಹ್ಮದುಲ್ ತ್ವಯಿಬ್ ಮತ್ತು ಪೋಪ್ ಫ್ರಾಸಿಸ್ ಸೇರಿದಂತೆ ವಿವಿಧ ಅರಬ್ ರಾಜ್ಯ ಮತ್ತು ಯುರೋಪ್ ರಾಷ್ಟ್ರಗಳ ಮುಖಂಡರುಗಳು ಪ್ರಾರ್ಥನಾ ದಿನಕ್ಕೆ ಬೆಂಬಲ ಸೂಚಿಸಿದ್ದಾರೆ.
ಯು ಎ ಇ ಯ ಹ್ಯೂಮನ್ ಫ್ರಟೆರ್ನಿಟಿ ಸಂಸ್ಥೆಯ ಅಪೇಕ್ಷೆಯಮೇರೆಗೆ ಇಂಡಿಯನ್ ಗ್ರಾಂಡ್ ಮುಫ್ತಿ ಎ ಪಿ ಉಸ್ತಾದರು ಇಂದು ಮದ್ಯಾಹ್ನ 12 ಗಂಟೆಗೆ ಆನ್ಲೈನ್ ಮೂಲಕ ನಡೆಸುವ ಪ್ರಾರ್ಥನಾ ಸಂಘಮದಲ್ಲಿ ಸಾವಿರಾರು ಮಂದಿ ವೀಕ್ಷಿಸಲಿದ್ದಾರೆ
https:www.youtube.com/sheikhaboobacker
ಎಂಬ ಯೂಟ್ಯೂಬ್ ಚಾನೆಲ್ ಮೂಲಕ
ಭಾರತೀಯ ಸಮಯ 12 ಗಂಟೆಗೆ ವೀಕ್ಷಿಸಬಹುದು .
















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ