ಉಳ್ಳಾಲ: SSF ಕರ್ನಾಟಕ ರಾಜ್ಯ ಆದೇಶದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಇದರ ಸದಸ್ಯರಾದ ಮೌಲಾನ ಶಾಫಿ ಸಅದಿ ಉಸ್ತಾದರ ನಿರ್ದೇಶನದ ಮೇರೆಗೆ ಮಂಜನಾಡಿ ನೆತ್ತಿಲ ಪದವು ನಲ್ಲಿರುವ 115 ಅರ್ಹ ಕುಟುಂಬಗಳಿಗೆ ಜಾತಿ ಮತ ವ್ಯತ್ಯಾಸವಿಲ್ಲದೆ ದ.ಕ ಜಿಲ್ಲಾ ವೆಸ್ಟ್ ಝೋನ್ ವತಿಯಿಂದ ಈದ್ ಕಿಟ್ ವಿತರಣೆಯನ್ನು ಮಾಡಲಾಯಿತು.
ಕಿಟ್ ವಿತರಣೆಯ ಮುಂಚಿತವಾಗಿ ಜರುಗಿದ ಸಭಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ನಾಯಕರಾದ ಸಯ್ಯಿದ್ ಖುಬೈಬ್ ತಂಙಳ್ ದುಆಗೈದರು. ಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಝೋನ್ ನಾಯಕರು ಹಾಗೂ ಮುಡಿಪು ಡಿವಿಷನ್ ಅಧ್ಯಕ್ಷ ಇಬ್ರಾಹಿಂ ಅಹ್ಸನಿ ಉಸ್ತಾದರು ಉದ್ಘಾಟಿಸಿದರು. ಜಿಲ್ಲಾ ವೆಸ್ಟ್ ಝೋನ್ ಅಧ್ಯಕ್ಷ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಸ್ತಾದ್ ಉಳ್ಳಾಲ ಸಂದೇಶ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ವೆಸ್ಟ್ ಝೋನ್ ನಾಯಕರಾದ ಹಕೀಂ ಪೂಮನ್ನು, ಉಳ್ಳಾಲ ಡಿವಿಷನ್ ನಾಯಕರು, ಬ್ಲಡ್ ಸೈಬೋ ಉಸ್ತುವಾರಿಗಳಾದ ಅಲ್ತಾಫ್ ಶಾಂತಿಭಾಗ್, ದೇರಳಕಟ್ಟೆ ಸೆಕ್ಟರ್ ನಾಯಕರಾದ ಆಶಿಕ್ ಕಲ್ಪಾದೆ,ರಫೀಕ್ ತಿಬ್ಲಪದವು, ಸಫ್ವಾನ್ ಬದ್ಯಾರ್,ಅನೀಸ್, ಶಿಹಾಬ್ ಉಳ್ಳಾಲ, ನಿಝಾಮ್ ಒಂಬತ್ತು ಕೆರೆ ಮುಂತಾದವರು ಉಪಸ್ಥಿತರಿದ್ದರು.
KCF, INC ಜನರಲ್ ಸೆಕ್ರಟರಿ ಖಮರುದ್ದೀನ್ ಗೂಡಿನ ಬಳಿ, ಆಸಿಫ್ ಹಾಜಿ ಗೂಡಿನ ಬಳಿ, ಸಮೀಉಲ್ಲಾ ಗೂಡಿನ ಬಳಿ ಹಾಗೂ ಇಲ್ಯಾಸ್ ಕೈಕೋ ಕಾರ್ಯಕ್ರಮದ ಯಶಸ್ವಿಗಾಗಿ ವಿಶೇಷವಾದ ಸಹಕಾರ ನೀಡಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ