ಕೋವಿಡ್ 19 ಲೋಕ್ ಡೌನ್ ನಿಂದ ಸಂಕಷ್ಟದ ಸ್ಥಿತಿಯನ್ನು ಎದುರಿಸುತ್ತಿರುವ ಅನಿವಾಸಿ ಕನ್ನಡಿಗರಿಗೆ ಮತ್ತು ಇತರರನ್ನು ಗುರುತಿಸಿ ಕೆಸಿಎಫ್ ಒಮಾನ್ ನಿಝ್ವ ಝೋನ್ ವತಿಯಿಂದ ಆಹಾರ ಪದಾರ್ಥ ಸಾಮಾಗ್ರಿಗಳನ್ನು ವಿತರಿಸುವ ಕಾರ್ಯಕ್ರಮ ವನ್ನು ಮುಂದುವರಿಸುತ್ತಿದ್ದು ಇದೀಗ ಉಪವಾಸಿಗರಿಗೆ ಇಫ್ತಾರ್ ಕಿಟ್ ಗಳನ್ನು ವಿತರಿಸುತ್ತಿದ್ದಾರೆ.



ಈ ಸಂಧರ್ಭದಲ್ಲಿ ನಿಝ್ವ ಝೋನ್ ಅಧ್ಯಕ್ಷರಾದ ಬಾಷ ತೀರ್ಥಹಳ್ಳಿ ಮತ್ತು ಕೆಸಿಎಫ್ ಒಮಾನ್ ರಾಷ್ಟ್ರೀಯ ಆಡಳಿತ ವಿಭಾಗದ ಅಧ್ಯಕ್ಷರಾದ ಖಾಸಿಂ ಹಾಜಿ ಅಳಕೆಮಜಲು ಹಾಗೂ ನಿಝ್ವ ಝೋನ್ ನಾಯಕರಾದ ಅಬ್ದುಲ್ ವಾರಿಸ್ ಮಣಿಪುರ, ಹುಸೈನ್ ತೀರ್ಥಹಳ್ಳಿ,ಲತೀಫ್ ಸುಳ್ಯ, ಕಬೀರ್ ಮಿಸ್ಬಾಹಿ,ಇಬ್ರಾಹಿಮ್ ಕಟ್ಪಾಡಿ,ಸಾದಿಕ್ ಕೈಕಂಬ ರಮೀಝ್ ಮಣಿಪುರ, ಹನೀಫ್ ಮೂಡಬಿದ್ರೆ ,ತೌಫೀಕ್ ಕೈಕಂಬ,ಇಮ್ರಾನ್ ಬಜ್ಪೆ,ಬಶೀರ್ ಶಬಾನ್ ಹಾಗೂ ಪದಾಧಿಕಾರಿಗಳು ನೇತೃತ್ವ ವಹಿಸಿದ್ದರು.















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ