MSA ಕಳೆದ ಐದಾರು ವರ್ಷಗಳಿಂದ ತನ್ನದೇ ಆದ ವಿಷಿಷ್ಟ ರೀತಿಯಲ್ಲಿ ಸಮಾಜದ ಏಳಿಗೆಗಾಗಿ, ಹಲವಾರು ರೀತಿಯಲ್ಲಿ ಕಾರ್ಯಚರಿಸುತ್ತಿದೆ. ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಬಡ ಕುಟುಂಬಕ್ಕೆ ನೆರಳಾಗಿ ನಿಂತಿರುವ MSA ಕಾರ್ಯಕರ್ತರು ಪ್ರತೀ ವರ್ಷ ರಂಝಾನಿನಲ್ಲಿ ಅರ್ಹ ಕುಟುಂಬಗಳಿಗೆ ದಿನಸಿ ಸಾಮಾಗ್ರಿಗಳನ್ನು ನೀಡುತ್ತಾ ಬಂದಿದೆ.

ಈ ವರ್ಷ COVID-19 ಕಾರಣ ದಿಂದಾಗಿ ಸಂಬಳವಿಲ್ಲದೆ ಜನರು ಹಲವಾರು ರೀತಿಯಲ್ಲಿ ಸಂಕಷ್ಟವನ್ನು ಎದುರಿಸ ಬೇಕಾಗಿ ಬಂದಿದೆ. ಸುಮಾರು 110 ಕುಟುಂಬಗಳಿಗೆ ಒಂದು ತಿಂಗಳ ದಿನಸಿ ಸಾಮಾಗ್ರಿಗಳನ್ನು ನೀಡಿದ MSA ಸಂಸ್ಥೆಯ ಈ ಕಾರ್ಯಕ್ಕೆ ಇಂಡಿಯನ್ ಗ್ರಾಂಡ್ ಮುಫ್ತಿ ಶೈಕ್ ಅಬೂಬಕ್ಕರ್ ಅಹ್ಮದ್ ಎ.ಪಿ. ಕಾಂತಪುರಂ ಉಸ್ತಾದರೂ ಪ್ರಸಂಶೆಯನ್ನು ವ್ಯಕ್ತ ಪಡಿಸಿದ್ದಾರೆ.

ಈ ಸಂಸ್ಥೆಯು ಮಿನ್ಹಾಜುನ್ಹ್ನ ವಿಮೆನ್ಸ್ ಶರೀಅತ್ ಕಾಲೇಜನ್ನು ನಡೆಸುತ್ತಿದ್ದು ನಾಲ್ಕನೇ ವರ್ಷಕ್ಕೆ ಪಾದಾರ್ಪಣೆಯನ್ನು ಮಾಡುತ್ತಿದೆ. ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯ, ಕಲಿಯಲು ಆಸಕ್ತಿ ಇರುವ ಬಡ ವಿಧ್ಯಾರ್ಥಿಗಳಿಗೆ ಧನ ಸಹಾಯ, ಚಿಕಿತ್ಸೆಗೆ ಹಣವಿಲ್ಲದೆ ಸಮಸ್ಯೆಗೆ ಸಿಲುಕಿರುವವರಿಗೆ ಸಹಾಯವನ್ನು ಮಾಡುತ್ತಿರುವ ಈ ಸಂಸ್ಥೆಯು ಸಮಾಜದ ಹಾಗೂ ಮುಸ್ಲಿಂ ಸಮುದಾಯದ ಏಳಿಗೆಯನ್ನ ಗುರಿಯಾಗಿರಿಸಿ ತನ್ನ ಗಲ್ಫ್ ರಾಷ್ಟ್ರದ ಸದಸ್ಯರ ಆರ್ಥಿಕ ನೆರವಿನಿಂದ ಸಮಾಜಮುಕಿ ಕೆಳಸಗಳನ್ನು ನಡೆಸುತ್ತಾ ಬಂದಿದೆ.
ಈ ಸಂಸ್ಥೆಯು, ಅಧ್ಯಕ್ಷರಾದ ಡಾ. ಅಬ್ದುರ್ರಶೀದ್ ಝೈನಿ ಖಾಮಿಲ್ ಉಸ್ತಾದರ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿದ್ದು ಹಲವಾರು ಸಮಾಜಪ್ರಿಯ ಪದ್ದತಿಯನ್ನು ನಡೆಸುವ ಕನಸನ್ನ ಹೊಂದಿದೆ.















ಇನ್ನಷ್ಟು ಸುದ್ದಿಗಳು
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ