ಮೋಂಟುಗೋಳಿ :- ಜೂನ್ 05 ವಿಶ್ವ ಪರಿಸರ ದಿನದ ಪ್ರಯುಕ್ತ ಎಸ್ಸೆಸ್ಸೆಫ್ ಮೋಂಟುಗೋಳಿ ಸೆಕ್ಟರ್ ವತಿಯಿಂದ ರಾಜ್ಯ ಸಮಿತಿಯ ಸುತ್ತೋಲೆಯನ್ನು ಸಮಗ್ರವಾಗಿ ಅನುಷ್ಠಾನ ಮಾಡಲು ಪರಿಸರ ದಿನಾಚರಣೆಯನ್ನು ಬಹಳ ಅದ್ದೂರಿಯಾಗಿ ಆಚರಿಸಲಾಯಿತು.
ಆ ಪ್ರಯುಕ್ತ ಸೆಕ್ಟರ್ ನ ವ್ಯಾಪ್ತಿಯ ಶಾಖಾಗಳ ಪ್ರತೀ ಕಾರ್ಯಕರ್ತರ ಮನೆಯ ಅಂಗಳಗಳಲ್ಲಿ ” ನಾಳೆಗೊಂದು ನೆರಳು ” ಎಂಬ ಅಭಿಯಾನದ ಮೂಲಕ ಸಾವಿರಕ್ಕು ಮಿಕ್ಕ ಗಿಡಗಳನ್ನು ನೆಡಲಾಯಿತು.
ಕಾರ್ಯಕ್ರಮಗಳಲ್ಲಿ ಸೆಕ್ಟರ್ ಅಧ್ಯಕ್ಷರು ಮನ್ಸೂರ್ ಹಿಮಾಮಿ, ಪ್ರ.ಕಾರ್ಯದರ್ಶಿ ನಿಯಾಜ್ ಪಡಿಕ್ಕಲ್, ಕ್ಯಾಂಪಸ್ ಕಾರ್ಯದರ್ಶಿ ಸಮದ್ ಮೊಂಟೆಪದವು, ಕಾರ್ಯದರ್ಶಿ ಸಿನಾನ್ ಸುಟ್ಟ ಹಾಗೂ ಸೆಕ್ಟರ್ ನಾಯಕರು, ಶಾಖಾ ನಾಯಕರು, ಕಾರ್ಯಕರ್ತರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ