ಮನಾಮ: ಇತ್ತೀಚೆಗೆ ಬಹರೈನ್ ನಲ್ಲಿ ಮರಣ ಹೊಂದಿದ ಭಟ್ಕಳ್ ನಿವಾಸಿ ನಿಸಾರ್ ಅಹ್ಮದ್ ರವರ ಅಂತ್ಯ ಸಂಸ್ಕಾರವು ಕೆ.ಸಿ.ಎಫ್ ಬಹರೈನ್ ಸಾಂತ್ವನ ವಿಭಾಗದ ನೆರವಿನೊಂದಿಗೆ ನಡೆಯಿತು.
ಅಂತ್ಯ ಸಂಸ್ಕಾರಕ್ಕೆ ಸಂಬಂಧಿಸಿದ ವಿವಿಧ ಇಲಾಖೆಗಳ ಧಾಖಲೆ ಪತ್ರಗಳನ್ನು ಕೆ.ಸಿ.ಎಫ್ ಬಹರೈನ್ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಸಂಗ್ರಹಿಸಿದರು.
ಎಮ್ ಎಮ್ ಜುಫ್ರಿ ಮನಾಮದಲ್ಲಿ ಉದ್ಯೋಗ ದಲ್ಲಿದ್ದ ನಿಸಾರ್ ಅಹಮ್ಮದ್ ರವರು ತನ್ನ ರೂಮಿನಲ್ಲಿ ಹೃದಯಾಘಾತ ದಿಂದ ಮರಣ ಹೊಂದಿದ್ದು, ಮಕ್ಕಳು, ಪತ್ನಿ ಹಾಗೂ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ.
ಇನ್ನೋರ್ವ ವ್ಯಕ್ತಿ ಹೈದರಾಬಾದ್ ಮೂಲದ ಮುಈನುದ್ದೀನ್ ಖುರೈಶಿಯವರು ಬಹರೈನಿನಲ್ಲಿ ನಿಧನ ಹೊಂದಿದ್ದು ಅವರ ಅಂತ್ಯ ಕ್ರಿಯೆಯು ಕೆ.ಸಿ.ಎಫ್ ಸಹಾಯದೊಂದಿಗೆ ನೆರವೇರಿತು.
ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರ ಸಹಿತ ಸಾಂತ್ವನ ವಿಭಾಗದ ತಂಡವು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿತು.
ಮೃತರ ಮಗ್ ಫಿರತ್ ಹಾಗೂ ಮರ್ಹಮತಿಗಾಗಿ ದುವಾ ಮಾಡಲು ಕೆ.ಸಿ.ಎಫ್ ಬಹರೈನ್ ರಾಷ್ಟ್ರೀಯ ಸಮಿತಿಯು ಸರ್ವ ಸುನ್ನೀ ಕುಟುಂಬಗಳಲ್ಲೂ ವಿನಂತಿಸಿಕೊಂಡಿದೆ.
ಸಾಂತ್ವನ ವಿಭಾಗ: ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ