ಕನ್ನಡಿಗ ಕುಟುಂಬಗಳ ಬಹುದಿನಗಳ ಕನಸು ನನಸಾಗುವ ಸಂದರ್ಭಊರಿನ ಮದ್ರಸ ರೀತಿಯಲ್ಲಿ ನಮಗೂ ಮದ್ರಸ ಬೇಕೆಂಬುದು ಅನಿವಾಸಿ ಕನ್ನಡಿಗ ಕುಟುಂಬಗಳ ಬಹುದಿನಗಳ ಬೇಡಿಕೆಯಾಗಿದ್ದು ಮಕ್ಕಳ ಧಾರ್ಮಿಕ ಶಿಕ್ಷಣ ಅಭಿವೃದ್ಧಿ ಹೊಂದಬೇಕಾದರೆ ಮಾತೃಭಾಷೆಯಲ್ಲೇ ಶಿಕ್ಷಣ ದೊರೆತಾಗ ಮಾತ್ರ ಅದರ ಮಾಧುರ್ಯವನ್ನು ಸವಿಯಲು ಮತ್ತು ಮಕ್ಕಳಿಗೂ ಸುಲಲಿಲತಾವಾಗಿ ಅರ್ಥೈಸಿಗೊಳ್ಳಲು ಸಾಧ್ಯ. ಧಾರ್ಮಿಕ ಜ್ಞಾನ ಎಂಬುವುದು ಮನುಷ್ಯ ಬದುಕಿನ ಅವಿಭಾಜ್ಯ ಅಂಗವಾಗಿದ್ದು ಧಾರ್ಮಿಕ ಭೋದನೆಯೊಂದಿಗೆ ಉತ್ತಮ ಸಂಸ್ಕೃತಿಯನ್ನು ಮೈಗೂಡಿಸಿಕೊಂಡು ಬದುಕುವುದು ಪ್ರತಿಯೊಬ್ಬ ಸತ್ಯವಿಶ್ವಾಸಿಯ ಆದ್ಯ ಕರ್ತವ್ಯವೂ ಆಗಿದೆ.ಪವಿತ್ರ ಇಸ್ಲಾಮಿನ ಜೀವ ಕೂಡ ಇದುವೇ ಆಗಿದೆ.
ಉತ್ತಮ ಶಿಷ್ಟಾಚಾರವನ್ನು ಮೈಗೂಡಿಸಿಕೊಂಡು ಬದುಕಬೇಕಾದರೆ ಉತ್ತಮ ಧಾರ್ಮಿಕ ಭೋದನೆ ಅತ್ಯಗತ್ಯ ಈ ನಿಟ್ಟಿನಲ್ಲಿ ಇದೀಗ ಶಾರ್ಜಾ ಅಶ್ಶಾರಿಕತುಲಿಲ್ ಕುರ್ಆನಿಲ್ ಕರೀಂ & ಅಲ್ ಸುನ್ನ ಅನುಮತಿಯೊಂದಿಗೆ ಯುಎಇಯಲ್ಲಿ ನೆಲೆಸಿರುವಂತಹ ಅನಿವಾಸಿ ಕುಟುಂಬಗಳಿಗೆ ಕನ್ನಡಿಗರ ಆಡಳಿತ ವ್ಯವಸ್ಥೆಯಲ್ಲಿ ಅಖಿಲ ಭಾರತ ಸುನ್ನೀ ಎಜುಕೇಶನಲ್ ಬೋರ್ಡ್ ಸಿಲೆಬಸ್ ಆಧರಿಸಿ ಮಾತೃ ಭಾಷೆಯಲ್ಲಿ ಉತ್ತಮ ಭಾಷಾ ಜ್ಞಾನ ಹೊಂದಿದ ಉಸ್ತಾದರುಗಳ ಆಯ್ಕೆಯೊಂದಿಗೆ ಕನ್ನಡ, ಬ್ಯಾರಿ, ಮಲಾಮೆ, ಇಂಗ್ಲಿಷ್, ಉರ್ದು, ಹಿಂದಿ ಭಾಷೆಗಳಲ್ಲಿ ಮಕ್ಕಳಿಗೆ ಮದ್ರಸ ಶಿಕ್ಷಣವನ್ನು ನೀಡುವಂತಹ ಉತ್ತಮ ಯೋಜನೆಗೆ ದುನ್ನೂರೈನ್ ಸಂಸ್ಥೆ ದಾಪುಗಾಲಿಟ್ಟಿದೆ.ಯು ಎ ಯಿ ಯಲ್ಲಿ ನೆಲೆಸಿರುವ ಅನಿವಾಸಿಗಳು ಈ ಕೆಳಗಿನ ಕೊಂಡಿಗಳಲ್ಲಿ ವಾಟ್ಸಾಪ್ ಮತ್ತು ವೆಬ್ಸೈಟ್ ಮೂಲಕ ನೊಂದಾಯಿಸಿಕೊಳ್ಳಬಹುದು.https://wa.me/+971553711227
https://wa.me/+971555318631For applicationhttps://www.jotform.com/assign/201554666072051/201574567994066















ಇನ್ನಷ್ಟು ಸುದ್ದಿಗಳು
ಇರಾಕ್ನ ನೂತನ ಪ್ರಧಾನ ಮಂತ್ರಿಯಾಗಿ ಉದ್ಯಮಿ ಅಲಿ ಅಲ್-ಝೈದಿ ಆಯ್ಕೆ- ದೇಶದ ರಾಜಕೀಯದಲ್ಲಿ ಹೊಸ ಯುಗ?
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಅಮೆರಿಕಕ್ಕೆ ಇರಾನ್ನಿಂದ ‘ಬಿಗ್ ಡೀಲ್’: ಹೋರ್ಮುಜ್ ಜಲಸಂಧಿ ತೆರೆಯಲು ಸಿದ್ಧ, ಆದರೆ ಒಂದು ಷರತ್ತು!
ಟ್ರಂಪ್ ಔತಣಕೂಟದಲ್ಲಿ ಶೂಟೌಟ್: ನಾಸಾ ಫೆಲೋಶಿಪ್ ಪಡೆದ ಎಂಜಿನಿಯರ್ ಬಂಧನ
ಇರಾನ್ ಜೊತೆಗಿನ ಸಂಧಾನಕ್ಕೆ ಬ್ರೇಕ್? – ಅಮೆರಿಕ ನಿಯೋಗದ ಪ್ರವಾಸ ರದ್ದುಪಡಿಸಿದ ಟ್ರಂಪ್
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಇಸ್ರೇಲ್ ಪ್ರಧಾನಿಗೆ ಕ್ಯಾನ್ಸರ್: ಇರಾನ್ ಭಯದಿಂದ ವಿಷಯ ಮುಚ್ಚಿಟ್ಟಿದ್ದಾಗಿ ಸ್ಪಷ್ಟನೆ
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ