ಸೌದಿ ಅರೇಬಿಯಾ(ಜನಧ್ವನಿ):ದಮ್ಮಾಮ್ ನಲ್ಲಿ ವಾಸವಾಗಿದ್ದ ಉಡುಪಿ ಜಿಲ್ಲೆಯ ಮಂಚಿಕಲ್ಲು ನಿವಾಸಿ ಉಸ್ಮಾನ್ ಮುಹಿಯುದ್ದೀನ್ ಎಂಬುವವರು ರೌದ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮರಣ ಹೊಂದಿರುತ್ತಾರೆ. ಇವರು ಬಾಫ್ಕೊ ಕಂಪನಿಯೊಂದರಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೌದಿಯಲ್ಲಿ ಸುಮಾರು 30 ವರ್ಷಗಳಿಂದ ವಾಸವಾಗಿದ್ದರು .

ಮರಣೋತ್ತರ ಕ್ರೀಯೆಗೆ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಹೈದರ್ ಮಂಚಿಯವರು ಕೆ.ಸಿ.ಎಫ್ INC ಇಹ್ಸಾನ್ ಚೇರ್ಮಾನ್ ಅಬೂಬಕ್ಕರ್ ರೈಸ್ಕೊ ಯವರಿಗೆ ವಿಷಯ ತಿಳಿಸಿದಾಗ ಕೂಡಲೆ ಕಾರ್ಯ ಪ್ರವರ್ತರಾಗಿ ಕೆ.ಸಿ.ಎಫ್ ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಬಾಷಾ ಗಂಗಾವಳಿಯರ ಸಹಕಾರದೊಂದಿಗೆ ಬೇಕಾಗುವ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ ಕೆಲವೇ ದಿನಗಳಲ್ಲಿ ದಮ್ಮಾಮ್ 91 ನಲ್ಲಿ ಕುಟುಂಬಿಕರ ಸಹಕಾರದೊಂದಿಗೆ ಅಂತ್ಯಕ್ರೀಯೆ ನಡೆಸಲಾಯಿತು.

ಕೆ.ಸಿ.ಎಫ್ ದಮ್ಮಾಮ್ ಝೋನಲ್ ಅಧ್ಯಕ್ಷರಾದ ರಶೀದ್ ಸಖಾಫಿ, ಹಾಗು ಹಲವು ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು. ಮ್ರತರು ಹೆಂಡತಿ ಹಾಗು ಒಂದು ಮಗನನ್ನು ಅಗಲಿದ್ದಾರೆ.
ಸಾಂತ್ವನ ವಿಭಾಗ
KCF ದಮ್ಮಾಮ್ ಝೋನ್















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ