ಸೌದಿ ಅರೇಬಿಯಾ(ಜನಧ್ವನಿ):ದಮ್ಮಾಮ್ ನಲ್ಲಿ ವಾಸವಾಗಿದ್ದ ಉಡುಪಿ ಜಿಲ್ಲೆಯ ಮಂಚಿಕಲ್ಲು ನಿವಾಸಿ ಉಸ್ಮಾನ್ ಮುಹಿಯುದ್ದೀನ್ ಎಂಬುವವರು ರೌದ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಮರಣ ಹೊಂದಿರುತ್ತಾರೆ. ಇವರು ಬಾಫ್ಕೊ ಕಂಪನಿಯೊಂದರಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸೌದಿಯಲ್ಲಿ ಸುಮಾರು 30 ವರ್ಷಗಳಿಂದ ವಾಸವಾಗಿದ್ದರು .

ಮರಣೋತ್ತರ ಕ್ರೀಯೆಗೆ ಬೇಕಾದ ಕೆಲಸ ಕಾರ್ಯಗಳ ಬಗ್ಗೆ ಹೈದರ್ ಮಂಚಿಯವರು ಕೆ.ಸಿ.ಎಫ್ INC ಇಹ್ಸಾನ್ ಚೇರ್ಮಾನ್ ಅಬೂಬಕ್ಕರ್ ರೈಸ್ಕೊ ಯವರಿಗೆ ವಿಷಯ ತಿಳಿಸಿದಾಗ ಕೂಡಲೆ ಕಾರ್ಯ ಪ್ರವರ್ತರಾಗಿ ಕೆ.ಸಿ.ಎಫ್ ದಮ್ಮಾಮ್ ಝೋನ್ ರಿಲೀಫ್ ಕನ್ವೀನರ್ ಬಾಷಾ ಗಂಗಾವಳಿಯರ ಸಹಕಾರದೊಂದಿಗೆ ಬೇಕಾಗುವ ಎಲ್ಲಾ ದಾಖಲೆ ಪತ್ರಗಳನ್ನು ಸರಿಪಡಿಸಿ ಕೆಲವೇ ದಿನಗಳಲ್ಲಿ ದಮ್ಮಾಮ್ 91 ನಲ್ಲಿ ಕುಟುಂಬಿಕರ ಸಹಕಾರದೊಂದಿಗೆ ಅಂತ್ಯಕ್ರೀಯೆ ನಡೆಸಲಾಯಿತು.

ಕೆ.ಸಿ.ಎಫ್ ದಮ್ಮಾಮ್ ಝೋನಲ್ ಅಧ್ಯಕ್ಷರಾದ ರಶೀದ್ ಸಖಾಫಿ, ಹಾಗು ಹಲವು ನಾಯಕರು ಅಂತ್ಯಕ್ರೀಯೆಯಲ್ಲಿ ಭಾಗಯಾಗಿ ಮ್ರತರಿಗಾಗಿ ದುಆ ನೆರೆವೇರಿಸಲಾಯಿತು. ಮ್ರತರು ಹೆಂಡತಿ ಹಾಗು ಒಂದು ಮಗನನ್ನು ಅಗಲಿದ್ದಾರೆ.
ಸಾಂತ್ವನ ವಿಭಾಗ
KCF ದಮ್ಮಾಮ್ ಝೋನ್















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ