ವಿಟ್ಲ: ಎಸ್ಸೆಸ್ಸೆಫ್ ವಿಟ್ಲ ಡಿವಿಷನ್ ವ್ಯಾಪ್ತಿಯ ಎರಡು ಸ್ಥಳಗಳಲ್ಲಿ ಭಾನುವಾರ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು.
ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಬ್ಲಡ್ ಸೈಬೋ ಇದರ 156ನೇ ಕ್ಯಾಂಪ್ ವಿಟ್ಲ ದ ಸರಕಾರಿ ಆಸ್ಪತ್ರೆಯಲ್ಲಿ “ರೆಡ್ ಕ್ರಾಸ್ ಸೊಸೈಟಿ, ಹಾಗೂ ಲೇಡಿಗೋಶನ್ ಆಸ್ಪತ್ರೆ ಮಂಗಳೂರು” ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಹಾಗೂ ಮಂಗಲಪದವು ಸೆಕ್ಟರ್ ವತಿಯಿಂದ ನಡೆದಿದ್ದು, ಒಟ್ಟು 88 ಯುನಿಟ್ ರಕ್ತ ಸಂಗ್ರಹವಾಗಿದೆ.
ಹಾಗೂ ಬ್ಲಡ್ ಸೈಬೋ ಇದರ 157ನೇ ಕ್ಯಾಂಪ್ ಉಕ್ಕುಡ ಮಹಿಳಾ ಶರೀಅತ್ ಕಾಲೇಜಿನಲ್ಲಿ “ಯೇನಪೋಯ ಆಸ್ಪತ್ರೆ, ದೇರಳಕಟ್ಟೆ ಇದರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಫ್ ವಿಟ್ಲ ಸೌತ್ ಸೆಕ್ಟರ್ ಹಾಗೂ ಕನ್ಯಾನ ಸೆಕ್ಟರ್ ವತಿಯಿಂದ ನಡೆದಿದ್ದು, ಒಟ್ಟು 92 ಯುನಿಟ್ ರಕ್ತ ಸಂಗ್ರಹವಾಗಿದೆ. ಎರಡು ಕ್ಯಾಂಪ್ ಗಳಲ್ಲಿ ಒಟ್ಟಾಗಿ 180 ಯುನಿಟ್ ರಕ್ತ ಸಂಗ್ರಹವಾಗಿದೆ.

ಕ್ಯಾಂಪ್ ನಡೆದ ಎರಡೂ ಸ್ಥಳಗಳಿಗೆ ಬ್ಲಡ್ ಸೈಬೋ ನಾಯಕರು ಗಳಾದ ಕರೀಮ್ ಕದ್ಕಾರ್ ಬೋಳಂತೂರು, ಇಮ್ರಾನ್ ರೆಂಜಲಾಡಿ, ಹಂಝ ಮಂಚಿ, ರಝಾಕ್ ಬೈರಿಕಟ್ಟೆ ಹಾಗೂ ಎಸ್ಸೆಸ್ಸೆಫ್ ಜಿಲ್ಲಾ ಉಪಾಧ್ಯಕ್ಷರಾದ ಸಲೀಂ ಹಾಜಿ ಬೈರಿಕಟ್ಟೆ, ಜಿಲ್ಲಾ ಸದಸ್ಯರಾದ ಅಬ್ದುರ್ರಹ್ಮಾನ್ ಶರಫಿ ಮೂಡಂಬೈಲು, ವಿಟ್ಲ ಡಿವಿಷನ್ ಅಧ್ಯಕ್ಷರಾದ ಅಬೂಬಕ್ಕರ್ ಹಿಮಮಿ ಸಖಾಫಿ, ನಾಯಕರಾದ ಅಬ್ದುಲ್ ಖಾದರ್ ಕೊಡಂಗಾಯಿ, ಜಲೀಲ್ ಒಕ್ಕೆತ್ತೂರು, ಅಶ್ಫಾಕ್ ಟಿಪ್ಪುನಗರ ಮೊದಲಾದವರು ಭೇಟಿ ನೀಡಿ ಶುಭಹಾರೈಸಿದರು.















ಇನ್ನಷ್ಟು ಸುದ್ದಿಗಳು
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ