ರಾಸ್ ಅಲ್ ಖೈಮಾ : ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ತನ್ನ ಮಗನಿಗೆ ಹೊಸ ಮೊಬೈಲ್ ಫೋನ್ ಉಡುಗೊರೆಯಾಗಿ ನೀಡಲು ಊರಿಗೆ ಹೊರಟ ಪ್ರವಾಸಿ ತಂದೆಯೊಬ್ಬರು ಏರ್ ಪೋರ್ಟಿನಲ್ಲೇ ಮರಣಕ್ಕೆ ತುತ್ತಾಗಿರುವ ಘಟನೆ ಮಂಗಳವಾರ ವರದಿಯಾಗಿದೆ.
ಚಿನ್ನದ ವ್ಯಾಪಾರಿ ಕೇರಳದ ಕೋಝಿಕ್ಕೋಡ್ ಜಿಲ್ಲೆಯವರಾದ ಪವಿತ್ರನ್ ಮಂಚಕ್ಕಲ್ (50) ಎಂಬವರೇ ಈ ದುರ್ಧೈವಿ. ಕೊರೋನಾ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ಕೆಲಸ ಕಳೆದುಕೊಂಡ ಪವಿತ್ರನ್ ಗೆ ಗೆಳೆಯರೊಬ್ಬರು ಊರಿಗೆ ಮರಳುವ ಚಾರ್ಟರ್ಡ್ ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿಕೊಟ್ಟಿದ್ದರು. ತನ್ನ ಮಗ ಪರೀಕ್ಷೆಯಲ್ಲಿ ಅತ್ಯುತ್ತಮ ದರ್ಜೆಯಲ್ಲಿ ತೇರ್ಗಡೆಯಾದ ವಿವರ ಲಭಿಸಿದ ಇವರು ಅತೀವ ಸಂತೋಷದಲ್ಲಿದ್ದರು. ಮಂಗಳವಾರ ರಾತ್ರಿ 11.30 ಕ್ಕೆ ಹೊರಡಬೇಕಿದ್ದ ವಿಮಾನಕ್ಕೆ ಸಾಯಂಕಾಲ 6.30 ಕ್ಕೆ ವಿಮಾನ ನಿಲ್ದಾಣ ತಲುಪಿದ್ದರು.
ಪವಿತ್ರನ್ ರವರ ಮರಣ ವಾರ್ತೆ ಲಭಿಸಿದ ಬಳಿಕ ಯುಎಇ ಮೂಲದ ಹೆಲ್ತ್ ಕೇರ್ ಕಂಪನಿಯ ಡೈರೆಕ್ಟರ್ ಡಾ ಸಂಶೀರ್ ವಾಯಲಿಲ್ ಅವರ ಮಗಳನ್ನು ತಾನು ಉನ್ನತ ವಿದ್ಯಾಭ್ಯಾಸ ಪಡೆಯಲು ಸಹಾಯ ಮಾಡುವುದಾಗಿ ಹೇಳಿದ್ದೂ ಅಲ್ಲದೆ ಪವಿತ್ರನ್ ಕುಟುಂಬಕ್ಕೆ 5 ಲಕ್ಷ ರೂಗಳ ಸಹಾಯ ಹಸ್ತವನ್ನೂ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಇರಾಕ್ನಲ್ಲೂ ಖಾಮ್ನಈ ಅಂತ್ಯಕ್ರಿಯೆ ವಿಧಿವಿಧಾನಗಳು; ನಜಫ್ನತ್ತ ಹರಿದುಬಂದ ಜನಸಾಗರ
ವಿಕಾಸದ ಕೂಗಿನೊಂದಿಗೆ ಇತ್ತಿಹಾದ್ ರೈಲು; ಟಿಕೆಟ್ ದರ ಮತ್ತು ರಿಯಾಯಿತಿಗಳ ಘೋಷಣೆ
ಯುಎಇ: ಮುಂದುವರಿದ ಭಾರತೀಯ ಪಾಸ್ಪೋರ್ಟ್ ಸೇವಾ ಬಿಕ್ಕಟ್ಟು
ಇತ್ತಿಹಾದ್ ರೈಲಿಗೆ ಐತಿಹಾಸಿಕ ಕ್ಷಣ; ಭವ್ಯ ಆರಂಭಕ್ಕೆ ಯುಎಇನಲ್ಲಿ ಅಭೂತಪೂರ್ವ ಜನಸ್ಪಂದನ
ವಲಸಿಗರಿಗೆ ಶುಭ ಸುದ್ದಿ: ಸೌದಿ ವರ್ಕ್ ಪರ್ಮಿಟ್ ಸ್ಥಿತಿ ಸರಿಪಡಿಸಿಕೊಳ್ಳುವ ಗಡುವು ವಿಸ್ತರಣೆ
‘ಅವನು ಬದುಕಿದ್ದರೆ ನಾನು ಕೂಡ ಬದುಕುತ್ತೇನೆ’; ಭೂಕಂಪದ ಅವಶೇಷಗಳ ನಡುವೆ ಮರಣವನ್ನೇ ಗೆದ್ದು ಬಂದ ತಾಯಿ ಮತ್ತು 18 ದಿನದ ಮಗು!
ದಾಳಿಗಳು ಮುಂದುವರಿದರೆ ‘ನರಕಸದೃಶ’ ತಿರುಗೇಟು ನೀಡಲಾಗುವುದು- ಇರಾನ್ ಎಚ್ಚರಿಕೆ
ಮತ್ತೆ ಯುದ್ಧವೇ? – ಎರಡನೇ ದಿನವೂ ಇರಾನ್ ಮೇಲೆ ಯುಎಸ್ ದಾಳಿ
ಬಹ್ರೇನ್ ಮೇಲೆ ಇರಾನ್ ಡ್ರೋನ್ ದಾಳಿ: ಸೌದಿ ಅರೇಬಿಯಾ ತೀವ್ರ ಖಂಡನೆ- ಪೂರ್ಣ ಬೆಂಬಲ ಘೋಷಣೆ