ಮಹಾರಾಷ್ಟ್ರ: ಕೊರೋನಾ ಜಗತ್ತಿನಾದ್ಯಂತ ಹಲವಾರು ನಾಶ ನಷ್ಟಗಳನ್ನು ಮಾಡಿದ್ದು ಲಕ್ಷಾಂತರ ಜನರ ಉದ್ಯೋಗಕ್ಕೆ ಕತ್ತರಿ ಹಾಕಿದೆ. ವ್ಯಾಪಾರಿಗಳ ವ್ಯಾಪರವನ್ನೂ ಜೀವನವನ್ನೂ ಕಸಿದುಕೊಂಡಿದೆ.
ಆದರೆ ಇದ್ಯಾವುದರ ಪರಿವೆಯೇ ಇಲ್ಲದಂತೆ ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್ವಾಡ್ ನಿವಾಸಿ ಶಂಕರ್ ಕುರಾಡೆ ಎಂಬವನೊಬ್ಬ ಮುಖಕ್ಕೆ ಧರಿಸುವ ಮಾಸ್ಕನ್ನೂ ಕೂಡಾ ಚಿನ್ನದಿಂದ ಮಾಡಿಸಿ ಧರಿಸುತ್ತಿದ್ದು ಇದರಲ್ಲಿ ಉಸಿರಾಟಕ್ಕೆ ತೊಂದರೆ ಯಾಗದಂತೆ ಸೂಕ್ಷ್ಮ ರಂಧ್ರಗಳೂ ಕೂಡಾ ಇವೆ ಆದರೆ ಇದು ಆರೋಗ್ಯ ಇಲಾಖೆಯ ಮಾನ್ಯತೆ ಪಡೆಯಬಲ್ಲುದೇ ಎಂದು ನನಗೆ ಗೊತ್ತಿಲ್ಲ ಎಂದು ಶಂಕರ್ ಹೇಳುತ್ತಾರೆ.
ಅಷ್ಟಕ್ಕೂ ಈ ಮಾಸ್ಕ್ ತಯಾರಿಸಲು 2.89 ಲಕ್ಷ ಖರ್ಚು ಮಾಡಿದ್ದಾರೆ. ಒಂದು ಹೊತ್ತಿನ ಊಟಕ್ಕೂ ಪರದಾಡುವ ಅದೆಷ್ಟೋ ಜನ ಎಲ್ಲೆಡೆ ವ್ಯಾಪಕವಾಗಿದ್ದು ಅದರೆಡೆಯಲ್ಲಿ ಇಂತಹ ಶೋಕಿ ಲಾಲಾ ಗಳು ತಮ್ಮ ಶೋಕಿ ಪ್ರದರ್ಶವನ್ನು ಮುಂದುವರಿಸುತ್ತಿರುವುದು ಖೇದಖರ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ
ಕಳಮಶ್ಶೇರಿ ಘಟನೆ ಬಾಂಬ್ ಸ್ಪೋಟದಿಂದ- ಖಚಿತಪಡಿಸಿದ ಡಿಜಿಪಿ ಶೇಖ್ ದರ್ವೇಶ್