ಜೋಗಿಬೆಟ್ಟು: ಕರ್ನಾಟಕ ವಕ್ಫ್ ಬೋರ್ಡ್ ಸದಸ್ಯ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಶಾಫಿ ಸಅದಿಯವರು ಜು.10 ರಂದು ಜೋಗಿಬೆಟ್ಟುವಿಗೆ ಆಗಮಿಸಿ ಎಸ್ವೈಎಸ್ ಹಾಗೂ ಎಸ್ಸೆಸ್ಸೆಫ್ ಸಂಘಟನೆಗಳ ಕಾರ್ಯಕ್ರಮಗಳನ್ನು ವೀಕ್ಷಿಸಿ ಸಂಘಟನೆಯ ಸ್ಥಳೀಯ ನಾಯಕರಿಗೆ ಅಂಭಿನಂದನೆಯನ್ನು ಸಲ್ಲಿಸಿದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಮುನವ್ವರ ಮೂಡಡ್ಕ ಸಂಸ್ಥೆಯ ಮೆನೇಜರ್ ಅಶ್ರಫ್ ಸಖಾಫಿ, ಜೋಗಿಬೆಟ್ಟು SYS ನಾಯಕರುಗಳಾದ ಓ ಕೆ ಸೈಯ್ಯಿದ್ ಉಸ್ತಾದ್, ಹಮೀದ್ ಮುಸ್ಲಿಯಾರ್,ಸಮದ್ ಸಖಾಫಿ, ಜಿ ಎಂ ಮುಹಮ್ಮದ್ ಕುಂಙಿ ಮತ್ತು SSF ನಾಯಕರಾದ ಸಾಬಿತ್, ಶಾಹಿದ್ ಸಖಾಫಿ, ಶರೀಫ್ ದುಬೈ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ