ಜೋಗಿಬೆಟ್ಟು: ಕರ್ನಾಟಕ ವಕ್ಫ್ ಬೋರ್ಡ್ ಸದಸ್ಯ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಶಾಫಿ ಸಅದಿಯವರು ಜು.10 ರಂದು ಜೋಗಿಬೆಟ್ಟುವಿಗೆ ಆಗಮಿಸಿ ಎಸ್ವೈಎಸ್ ಹಾಗೂ ಎಸ್ಸೆಸ್ಸೆಫ್ ಸಂಘಟನೆಗಳ ಕಾರ್ಯಕ್ರಮಗಳನ್ನು ವೀಕ್ಷಿಸಿ ಸಂಘಟನೆಯ ಸ್ಥಳೀಯ ನಾಯಕರಿಗೆ ಅಂಭಿನಂದನೆಯನ್ನು ಸಲ್ಲಿಸಿದರು.
ಈ ಸಂಧರ್ಭದಲ್ಲಿ ಅಲ್ ಮದೀನಾ ಮುನವ್ವರ ಮೂಡಡ್ಕ ಸಂಸ್ಥೆಯ ಮೆನೇಜರ್ ಅಶ್ರಫ್ ಸಖಾಫಿ, ಜೋಗಿಬೆಟ್ಟು SYS ನಾಯಕರುಗಳಾದ ಓ ಕೆ ಸೈಯ್ಯಿದ್ ಉಸ್ತಾದ್, ಹಮೀದ್ ಮುಸ್ಲಿಯಾರ್,ಸಮದ್ ಸಖಾಫಿ, ಜಿ ಎಂ ಮುಹಮ್ಮದ್ ಕುಂಙಿ ಮತ್ತು SSF ನಾಯಕರಾದ ಸಾಬಿತ್, ಶಾಹಿದ್ ಸಖಾಫಿ, ಶರೀಫ್ ದುಬೈ ಉಪಸ್ಥಿತರಿದ್ದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ