ಮನಾಮ: ಕೆಸಿಎಫ್ (KCF) ಬಹರೈನ್ ನಿಂದ ಮಂಗಳೂರಿಗೆ (ಕರ್ನಾಟಕ) ಚಾರ್ಟರ್ಡ್ ವಿಮಾನ ಏರ್ಪಡಿಸುವ ತ್ವರಿತ ವ್ಯವಸ್ಥೆಗಳನ್ನು ನಡೆಸಲಾಗುತ್ತಿದೆ.
ಸಂಕಷ್ಟ ಎದುರಿಸುತ್ತಿರುವ ಅನಿವಾಸಿ ಕನ್ನಡಿಗರು, ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಜುಲೈ ತಿಂಗಳಿನ ಕೊನೆಯ ವಾರದಲ್ಲಿ ಮಂಗಳೂರಿಗೆ ವಿಮಾನ ಯಾನ ತೀರ್ಮಾನಿಸಿದ್ದು ಈಗಾಗಲೆ ಹೆಚ್ಚಿನ ಮಂದಿ ರೇಜಿಸ್ಟ್ ಷನ್ ಮಾಡಿಕೊಂಡಿದ್ದು, ಕೆಲವೇ ಸೀಟಿಗಳು ಮಾತ್ರ ಲಭ್ಯವಿದೆ ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲ್ ವಿಟ್ಟಲ್ ರವರು ವಾರ್ತಾ ಮಾಧ್ಯಮದವರೊಂದಿಗೆ ತಿಳಿಸಿದ್ದಾರೆ.

ಸೇವೆಯ ಬಗ್ಗೆ ಟಿಕೆಟ್ ದರ ಹಾಗೂ ಸೀಟುಗಳ ಮಾಹಿತಿಗಳು ಬೇಕಾದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಯವರನ್ನು ಸಂಪರ್ಕಿಸಲು ಹಾಗೂ ಕೆಳಗಡೆ ನೀಡಿದ ಅಧಿಕೃತ ಮೊಬೈಲ್ ನಂಬ್ರಗಳಿಗೆ ಕರೆಮಾಡಿ ಪಡೆದುಕೊಳ್ಳಬಹುದು.
Registration Link:
https://forms.gle/dh8t2TAn7yBg2VRL6
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+97337700617















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ