ಮನಾಮ: ಕೆಸಿಎಫ್ (KCF) ಬಹರೈನ್ ನಿಂದ ಮಂಗಳೂರಿಗೆ (ಕರ್ನಾಟಕ) ಚಾರ್ಟರ್ಡ್ ವಿಮಾನ ಏರ್ಪಡಿಸುವ ತ್ವರಿತ ವ್ಯವಸ್ಥೆಗಳನ್ನು ನಡೆಸಲಾಗುತ್ತಿದೆ.
ಸಂಕಷ್ಟ ಎದುರಿಸುತ್ತಿರುವ ಅನಿವಾಸಿ ಕನ್ನಡಿಗರು, ಗರ್ಭಿಣಿಯರು, ವಯಸ್ಕರು, ತುರ್ತು ಚಿಕಿತ್ಸೆ ಅಗತ್ಯವಿರುವವರು, ಕೆಲಸ ಕಳೆದುಕೊಂಡವರು, ವೀಸಾ ಕಾಲಾವಧಿ ಮುಗಿದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.
ಜುಲೈ ತಿಂಗಳಿನ ಕೊನೆಯ ವಾರದಲ್ಲಿ ಮಂಗಳೂರಿಗೆ ವಿಮಾನ ಯಾನ ತೀರ್ಮಾನಿಸಿದ್ದು ಈಗಾಗಲೆ ಹೆಚ್ಚಿನ ಮಂದಿ ರೇಜಿಸ್ಟ್ ಷನ್ ಮಾಡಿಕೊಂಡಿದ್ದು, ಕೆಲವೇ ಸೀಟಿಗಳು ಮಾತ್ರ ಲಭ್ಯವಿದೆ ಎಂದು ಕೆಸಿಎಫ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಜಮಾಲ್ ವಿಟ್ಟಲ್ ರವರು ವಾರ್ತಾ ಮಾಧ್ಯಮದವರೊಂದಿಗೆ ತಿಳಿಸಿದ್ದಾರೆ.

ಸೇವೆಯ ಬಗ್ಗೆ ಟಿಕೆಟ್ ದರ ಹಾಗೂ ಸೀಟುಗಳ ಮಾಹಿತಿಗಳು ಬೇಕಾದಲ್ಲಿ ಕೆಸಿಎಫ್ ಬಹರೈನ್ ರಾಷ್ಟ್ರೀಯ ಸಮಿತಿ ಕೋಶಾಧಿಕಾರಿ ಇಕ್ಬಾಲ್ ಮಂಜನಾಡಿ ಯವರನ್ನು ಸಂಪರ್ಕಿಸಲು ಹಾಗೂ ಕೆಳಗಡೆ ನೀಡಿದ ಅಧಿಕೃತ ಮೊಬೈಲ್ ನಂಬ್ರಗಳಿಗೆ ಕರೆಮಾಡಿ ಪಡೆದುಕೊಳ್ಳಬಹುದು.
Registration Link:
https://forms.gle/dh8t2TAn7yBg2VRL6
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+97337700617















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ