ಬೆಂಗಳೂರು: ಇದುವರೆಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸುಪರ್ದಿಯಲ್ಲಿದ್ದ ಜನನ ಮತ್ತು ಮರಣ ಪ್ರಮಾಣ ಪತ್ರ ವಿತರಣೆಯ ಅಧಿಕಾರವನ್ನು ಇದೀಗ ರಾಜ್ಯ ಸರ್ಕಾರವು ಸ್ಥಳೀಯ ಗ್ರಾಮ ಪಂಚಾಯತ್ ಪಿಡಿಒ ಗಳಿಗೆ ವಹಿಸಿ ಕೊಟ್ಟ ಮಹತ್ವದ ಆದೇಶ ಹೊರಡಿಸಿದೆ. ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಈ ಸೇವೆಯನ್ನು ನೀಡುವಂತೆ ಸರಕಾರ ನಿರ್ದೇಶಿಸಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು