ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉಸಿರಾಟದ ತೊಂದರೆಯಿಂದ
ದಾಖಲಾಗಿದ್ದ ಕೆಸಿರೋಡ್ ತಲಪಾಡಿ ಮತ್ತು ಸುರತ್ಕಲ್ ಬಾಯರ್ಪಳಿಕೆ ವ್ಯಕ್ತಿಗಳು ಮೃತಪಟ್ಟಿದ್ದು, ಮೃತಪಟ್ಟ ವ್ಯಕ್ತಿಯ ಕೊರೋನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿತ್ತು.
ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಾರ ಪ್ರತ್ಯೇಕ ತರಗತಿ ಪಡೆದ ಎಸ್ಸೆಸ್ಸೆಫ್ ದ.ಕ ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ ರವರ ನೇತೃತ್ವದ ತಂಡ ಕೆ.ಸಿ.ರೋಡ್ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಮತ್ತು ಸುರತ್ಕಲ್ ಬಾಯರ್ಪಳಿಕೆ 62ನೇ ತೋಕುರು ದಫನ ಭೂಮಿಯಲ್ಲಿ ಜಿಲ್ಲಾ ನಾಯಕರಾದ ನವಾಝ್ ಸಖಾಫಿ ಅಡ್ಯಾರ್ ರವರ ನೇತೃತ್ವದ ತಂಡ ಧಪನ ಕಾರ್ಯದ ಧಾರ್ಮಿಕ ವಿಧಿ ವಿಧಾನಗಳನ್ನು ಅನುಸರಿಸಿ ಅಂತ್ಯಕ್ರಿಯೆ ನಡೆಸಿತು.
ದ.ಕ ಜಿಲ್ಲಾ ಎಸ್ಸೆಸ್ಸೆಫ್ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ದುಆ ನೆರವೇರಿಸಿದರು.ಜಿಲ್ಲಾ ನಾಯಕರಾದ ಆರಿಫ್ ಝುಹ್ರಿ ಮುಕ್ಕ,ಕೆರೀಂ ಕದ್ಕಾರ್, ವೆಸ್ಟ್ ಝೋನ್ ಕಾರ್ಯದರ್ಶಿ ಹೈದರ್ ಕಾಟಿಪಳ್ಳ, ಝೋನ್ ಕ್ಯಾಂಪಸ್ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ,ಬ್ಲಡ್ ಸೈಬೊ ಉಳ್ಳಾಲ ಉಸ್ತುವಾರಿ ಅಲ್ತಾಫ್ ಶಾಂತಿಬಾಗ್, ಫೈಝಲ್ ಫರೀದ್ ನಗರ, ಹಮೀದ್ ತಲಪಾಡಿ,ಹಕೀಂ ಪೂಮಣ್ಣು, ನೌಫಲ್ ಫರೀದ್ ನಗರ, ಮುನೀರ್ ಬೈತಾರು, ಅಬೂಸ್ವಾಲಿಹ್ ಫಜೀರ್, ಇಸ್ಮಾಯಿಲ್ ತಲಪಾಡಿ,ಜಬ್ಬಾರ್ ಕಣ್ಣೂರು,ಹುಸೈನ್ ಜೋಕಟ್ಟೆ,ತೌಸೀಫ್ ಬದ್ರಿಯ ನಗರ, ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಮಸೀದಿಯ ಆಡಳಿತ ಸಮಿತಿ, ಆರೋಗ್ಯ
ಇಲಾಖೆಯ ಅಧಿಕಾರಿಗಳ, ಎಸ್.ವೈ.ಎಸ್, ಎಸ್ಸೆಸ್ಸೆಫ್ ನಾಯಕರ ಮತ್ತು ಕಾರ್ಯಕರ್ತರ ಸಹಕಾರದೊಂದಿಗೆ ಯಶಸ್ವಿಯಾಗಿ ನೆರವೇರಿಸಲಾಯಿತು.
















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ