ಮಂಜೇಶ್ವರ: ಉತ್ತರ ಕೇರಳ ಹಾಗೂ ದಕ್ಷಿಣ ಕನ್ನಡಿಗರ ಅತ್ಯುನ್ನತ ಧಾರ್ಮಿಕ ಲೌಕಿಕ ಸಮನ್ವಯ ಸಂಸ್ಥೆ ಮಳ್ ಹರ್ ನೂರಿಲ್ ಇಸ್ಲಾಮಿತ್ತಅಲೀಮಿ ಇದರ ಶಿಲ್ಪಿ ಸಯ್ಯಿದ್ ಮುಹಮ್ಮದ್ ಉಮರುಲ್ ಫಾರೂಖ್ ಅಲ್ ಬುಖಾರಿ ಉಸ್ತಾದರ 5ನೇ ಊರೂಸ್ ಕಾರ್ಯಕ್ರಮವು ಆಗಸ್ಟ್ 2ರಂದು ನಡೆಯಲಿದೆ.
ಇದರ ಭಾಗವಾಗಿ ಮಳ್ ಹರ್ ಇನ್ಸ್ ಟಿಟ್ಯೂಟ್ ಆಫ್ ಇಸ್ಲಾಮಿಕ್ ದಅವಾ ಇದರ ಪೂರ್ವ ವಿದ್ಯಾರ್ಥಿ ಸಂಘಟನೆಯಾದ ಖದಮುಲ್ ಮಳ್ ಹರ್ ಓಲ್ ಡೀಸ್ ಫಾರಂ ಆಯೋಜಿಸುವ
“ತಿಝ್ ಕಾರೇ ಶೈಖುನಾ”
ಓನ್ ಲೈನ್ ಸಂಗಮ 33 ಕೇಂದ್ರಗಳಲ್ಲಿ ನಡೆಯಲಿದೆ.















ಇನ್ನಷ್ಟು ಸುದ್ದಿಗಳು
15,000 ಜನರನ್ನು ಕೊಲ್ಲುವ ಗುರಿ: ಮುಹರಂ ಕಾರ್ಯಕ್ರಮದಲ್ಲಿ ವಿಷಪೂರಿತ ಮಾತ್ರೆಗಳನ್ನು ವಿತರಿಸಿದ ವ್ಯಕ್ತಿ ಬಂಧನ
‘ತೂಫಾನ್’ ಗೆ ಮರ್ಕಝ್ ಸಾಥ್ : ಕಾಂತಪುರಂ ಉಸ್ತಾದ್- ಗೃಹ ಸಚಿವ ರಮೇಶ್ ಚೆನ್ನಿತ್ತಲ ಸಮಾಲೋಚನೆ
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್