ಕಲ್ಲೇರಿ, ಜಆ.3: SSF ಮೂರುಗೋಳಿ ಸೆಕ್ಟರ್ ವತಿಯಿಂದ SSF ಅಳಕ್ಕೆ ಯುನಿಟ್ ಕೇಂದ್ರೀಕರಿಸಿ ಹೆಲ್ಪ್ ಲೈನ್ ಪುತ್ತೂರು ತಂಡದಿಂದ ಇಂದು ಅಳಕ್ಕೆಯಲ್ಲಿ ನಡೆದಂತಹ ಆಯುಷ್ಮಾನ್ ಕಾರ್ಡ್ ಅಭಿಯಾನವು ಸಂಪೂರ್ಣ ಯಶಸ್ವಿಯಾಗಿದೆ.
ಬೆಳಗ್ಗೆ 9:45 ಕ್ಕೆ ಸಯ್ಯಿದ್ ಮುಸ್ತಫಾ ತಂಙಳ್ ಅಳಕ್ಕೆ ಯವರಿಂದ ಚಾಲನೆಗೊಂಡ ಶಿಬಿರವು ಸಂಜೆ ಸುಮಾರು 7:00 ಕ್ಕೆ ಯಶಸ್ವಿ 227 ಕಾರ್ಡುಗಳೊಂದಿಗೆ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಸ್ಥಳೀಯ ಮೊಹಲ್ಲಾ ಜಮಾಅತ್ ಅಧ್ಯಕ್ಷರಾದ ಅಬೂಬಕ್ಕರ್ ಅಳಕ್ಕೆ , ಪ್ರ.ಕಾರ್ಯದರ್ಶಿಗಳಾದ ಅಬೂಬಕ್ಕರ್ ಪುಂಡಿಕ್ಕು , ಎಸ್ ಎಸ್ ಎಫ್ ಮೂರುಗೋಳಿ ಸೆಕ್ಟರ್ ಅಧ್ಯಕ್ಷರಾದ ಇಬ್ರಾಹೀಂ ಸಅದಿ , ಡಿವಿಷನ್ ನಾಯಕರಾದ ಜುನೈದ್ ತುರ್ಕಳಿಕೆ, ಡಿವಿಷನ್ ಬ್ಲಡ್ ಸೈಬೋ ಉಸ್ತುವಾರಿಗಳಾದ ಇಸ್ಹಾಕ್ ಮದನಿ ಅಳಕ್ಕೆ ,ಸೆಕ್ಟರ್ ಎಕ್ಸಿಕ್ಯುಟಿವ್ಗಳಾದ ನಾಸಿರ್ ಅಳಕ್ಕೆ, ಸಾಹುಲ್ ಹಮೀದ್ ಅಳಕ್ಕೆ, ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಪ್ರಧಾನ ಕಾರ್ಯದರ್ಶಿ ಸಮೀರ್ ಅಳಕ್ಕೆ , ಜೊತೆ ಕಾರ್ಯದರ್ಶಿಗಳಾದ ಮುಸ್ತಫಾ ಅಳಕ್ಕೆ , ಸುಫಿಯಾನ್ ಸೌರಿ ಅಳಕ್ಕೆ ಹಾಗೂ ಎಸ್ ಎಸ್ ಎಫ್ ಅಳಕ್ಕೆ ಶಾಖೆಯ ಕಾರ್ಯಕರ್ತರು , ಆಯುಸ್ಮಾನ್ ಕಾರ್ಡ್ ಮಾಡಿಸಲು ಬಂದ ಸಹೋದರ , ಸಹೋದರಿಯರು ಪಾಲ್ಗೊಂಡಿದ್ದರು.















ಇನ್ನಷ್ಟು ಸುದ್ದಿಗಳು
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ