ಸೌದೀ ಅರೇಬಿಯಾ: ಇಲ್ಲಿಯ ಖಮೀಸ್ ಮುಶೈತ್ನ ಬೂಫಿಯಾದಲ್ಲಿ ಉದ್ಯೋಗದಲ್ಲಿದ್ದ ಮೂಡಿಗೆರೆಯ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ಸಂದರ್ಭದಲ್ಲಿ ಕೆಲಸವಿಲ್ಲದೇ ಮತ್ತು ತಾಯ್ನಾಡಿಗೆ ಹೋಗಲು ಹಣವಿಲ್ಲದೆ ಸಂಕಷ್ಟ ಎದುರಾಯಿತು.
ಇದನ್ನು ಮನಗಂಡು ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷ, ಬನ್ನೂರು ಜೆಸಿಸಿ ಸುನ್ನೀ ಫ್ರೆಂಡ್ಸ್ನ ಪ್ರ.ಕಾರ್ಯದರ್ಶಿಯಾಗಿರುವ ಅಬ್ದುಲ್ ರಝಾಕ್ರವರು ಕೂಡಲೇ ಕಾರ್ಯಪ್ರವೃತ್ತರಾಗಿ ಅವರ ಮಾಲೀಕರನ್ನು ಭೇಟಿಯಾಗಿ ಇಕಾಮ ವಿಸ್ತರಿಸಿ ಊರಿಗೆ ತೆರಳಲು ಅಲ್ಲಿಂದ ಏರ್ಪೋರ್ಟ್ ವರೆಗೆ ಬಸ್ ಮುಖಾಂತರ ಕಳುಹಿಸಿ ಬಳಿಕ ವಿಮಾನದ ಮೂಲಕ ತಾಯ್ನಾಡಿಗೆ ತಲುಪುವಂತೆ ಸಂಪೂರ್ಣ ಅರ್ಥಿಕವಾಗಿ ಸಹಕಾರವನ್ನು ನೀಡಿ ಮಾದರಿ ಕಾರ್ಯವನ್ನು ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರು ಪ್ರಸ್ತುತ ಪುತ್ತೂರು ತಾಲೂಕಿನ ಬನ್ನೂರಿನ ಕರ್ಮಲ ನಿವಾಸಿಯಾಗಿದ್ದಾರೆ. ಸುನ್ನೀ ಸಂಘಟನೆಗೆಳಲ್ಲಿ ಗುರುತಿಸಿಕೊಂಡವರು.















ಇನ್ನಷ್ಟು ಸುದ್ದಿಗಳು
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮರುಪರಿಶೀಲಿಸುವಂತೆ ಕೆಸಿಎಫ್ ಆಗ್ರಹ