ಸೌದೀ ಅರೇಬಿಯಾ: ಇಲ್ಲಿಯ ಖಮೀಸ್ ಮುಶೈತ್ನ ಬೂಫಿಯಾದಲ್ಲಿ ಉದ್ಯೋಗದಲ್ಲಿದ್ದ ಮೂಡಿಗೆರೆಯ ಇಬ್ಬರು ವ್ಯಕ್ತಿಗಳಿಗೆ ಕೊರೋನಾ ಸಂದರ್ಭದಲ್ಲಿ ಕೆಲಸವಿಲ್ಲದೇ ಮತ್ತು ತಾಯ್ನಾಡಿಗೆ ಹೋಗಲು ಹಣವಿಲ್ಲದೆ ಸಂಕಷ್ಟ ಎದುರಾಯಿತು.
ಇದನ್ನು ಮನಗಂಡು ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಅಧ್ಯಕ್ಷ, ಬನ್ನೂರು ಜೆಸಿಸಿ ಸುನ್ನೀ ಫ್ರೆಂಡ್ಸ್ನ ಪ್ರ.ಕಾರ್ಯದರ್ಶಿಯಾಗಿರುವ ಅಬ್ದುಲ್ ರಝಾಕ್ರವರು ಕೂಡಲೇ ಕಾರ್ಯಪ್ರವೃತ್ತರಾಗಿ ಅವರ ಮಾಲೀಕರನ್ನು ಭೇಟಿಯಾಗಿ ಇಕಾಮ ವಿಸ್ತರಿಸಿ ಊರಿಗೆ ತೆರಳಲು ಅಲ್ಲಿಂದ ಏರ್ಪೋರ್ಟ್ ವರೆಗೆ ಬಸ್ ಮುಖಾಂತರ ಕಳುಹಿಸಿ ಬಳಿಕ ವಿಮಾನದ ಮೂಲಕ ತಾಯ್ನಾಡಿಗೆ ತಲುಪುವಂತೆ ಸಂಪೂರ್ಣ ಅರ್ಥಿಕವಾಗಿ ಸಹಕಾರವನ್ನು ನೀಡಿ ಮಾದರಿ ಕಾರ್ಯವನ್ನು ಮಾಡಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಇವರು ಪ್ರಸ್ತುತ ಪುತ್ತೂರು ತಾಲೂಕಿನ ಬನ್ನೂರಿನ ಕರ್ಮಲ ನಿವಾಸಿಯಾಗಿದ್ದಾರೆ. ಸುನ್ನೀ ಸಂಘಟನೆಗೆಳಲ್ಲಿ ಗುರುತಿಸಿಕೊಂಡವರು.















ಇನ್ನಷ್ಟು ಸುದ್ದಿಗಳು
ಜಿಸಿಸಿ: ಮಾದಕ ಜಾಲದ ವಿರುದ್ಧ ಮತ್ತಷ್ಟು ಕಠಿಣ ನಿಯಮ- ಮರಣದಂಡನೆ ಶಿಕ್ಷೆ
ಮಕ್ಕಾದಲ್ಲಿ ಹಜ್ ನಿಯಮ ಉಲ್ಲಂಘನೆ: ನೂರಾರು ವಿದೇಶಿಯರ ಬಂಧನ
ಯುಎಇ: ವೈಯಕ್ತಿಕ ವಾಟ್ಸಾಪ್ ಚಾಟ್ ಮತ್ತು ಫಾರ್ವರ್ಡ್ಗಳಿಗೂ ಸೈಬರ್ ಕಾನೂನು ಅನ್ವಯ
ಸೌದಿ: ಪಾರ್ಕ್ನಲ್ಲಿ ಆಟವಾಡುತ್ತಿದ್ದಾಗ ವಿದ್ಯುತ್ ಶಾಕ್- ಆರು ವರ್ಷದ ಬಾಲಕ ಮೃತ್ಯು
ಪ್ರಯಾಣಿಕರ ಸಂಕಷ್ಟಕ್ಕೆ ತೆರೆ: ಕುವೈತ್ ವಿಮಾನ ನಿಲ್ದಾಣದ ಕಾರ್ಯಾಚರಣೆ ಪುನಾರಂಭ
ಶುಭ ಸುದ್ದಿ : ಭಾರತ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಲಗೇಜ್ ಮಿತಿ ಹೆಚ್ಚಳ
ಆರು ವಿಭಾಗ ಜನರಿಗೆ ಮಕ್ಕಾ ಪ್ರವೇಶಕ್ಕೆ ಅನುಮತಿ- ಅಬ್ಶೀರ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ
ಶುಭ ಸುದ್ದಿ: ಕತಾರ್ನಲ್ಲಿ ವಿಮಾನ ಸೇವೆಗಳು ಯಥಾಸ್ಥಿತಿಗೆ
ಹಜ್ ಯಾತ್ರಿಕರಿಗೆ ಲಗೇಜ್ ರಹಿತ ಪ್ರಯಾಣ- ಸೌದಿ ಸಚಿವಾಲಯದ ಹೊಸ ಯೋಜನೆ
ಸೌದಿ: ವೀಸಾ ಅವಧಿ ಮುಕ್ತಾಯ- ಸ್ವದೇಶಕ್ಕೆ ಮರಳಲಾಗದೆ ಸಾವಿರಾರು ಮಂದಿ ಸಂಕಷ್ಟದಲ್ಲಿ