ಕೊಣಾಜೆ,ಆ.6: ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸುತ್ತೋಲೆಯಂತೆ ಸೆಕ್ಟರ್ ಮಟ್ಟದಲ್ಲಿ ನಡೆಸುವ ದಅವಾ ಕಾನ್ಫರೆನ್ಸ್ ಕೊಣಾಜೆ ಸೆಕ್ಟರ್ ವತಿಯಿಂದ ಪಜೀರ್ ನಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಹನೀಫ್ ಸಅದಿ ನಡುಹಿತ್ಲು ದುಆಗೈದರು, ಗದಗ ಜಿಲ್ಲಾ ಎಸ್ಸೆಸ್ಸೆಫ್ ಕಾರ್ಯದರ್ಶಿ ಬದ್ರುದ್ದೀನ್ ಸಖಾಫಿ ಉದ್ಘಾಟಿಸಿದರು. ಸೆಕ್ಟರ್ ಉಪಾಧ್ಯಕ್ಷ ಶಮೀರ್ ಆಲಡ್ಕ ಸಭಾ ಅಧ್ಯಕ್ಷತೆ ವಹಿಸಿದ್ದರು.
ಎಸ್ಸೆಸ್ಸೆಫ್ ರಾಜ್ಯ ಸಮಿತಿಯ ಸದಸ್ಯರಾದ ಮುನೀರ್ ಅಹ್ಮದ್ ಕಾಮಿಲ್ ಸಖಾಫಿ ಉಳ್ಳಾಲ ರವರು ತರಗತಿ ನಡೆಸಿದರು.
ವೇದಿಕೆಯಲ್ಲಿ ಇಕ್ಬಾಲ್ ಮದನಿ, ಅಲ್ತಾಫ್ ಫಾಳಿಲಿ, ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಉಬೈದುಲ್ಲಾಹ್ , ರಿಯಾಝ್ ಮಲಾರ್,ಆಶಿಕ್ ಪಜೀರ್, ತೌಸೀಫ್ ಪಜೀರ್ ಉಪಸ್ಥಿತರಿದ್ದರು.
ಸೆಕ್ಟರ್ ದಅವಾ ಕನ್ವೀನರ್ ನೌಫಲ್ ಮರ್ಝೂಖಿ ಸ್ವಾಗತಿಸಿ, ಸೆಕ್ಟರ್ ಕ್ಯಾಂಪಸ್ ಕಾರ್ಯದರ್ಶಿ ಸಲಾಂ ಆಲಡ್ಕ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ