ಎಸ್ಸೆಸ್ಸೆಫ್ ರಾಜ್ಯ ಸಮಿತಿಯಿಂದ ಉತ್ತರ ಕರ್ನಾಟಕದ ಜಿಲ್ಲಾ ನಾಯಕರುಗಳಿಗೆ ನಡೆಯುತ್ತಿರುವ ಕಾರ್ಯಾಗಾರ ಅಗಸ್ಟ್ 8 ಶನಿವಾರ ಸಮಾಪ್ತಿಯಾಗಲಿದೆ.
ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಉಮ್ಮರ್ ಅಸ್ಸಖಾಫ್ ತಂಙಳ್ ರವರ ಅಧ್ಯಕ್ಷತೆಯಲ್ಲಿ ಐದು ದಿನದಿಂದ ನಡೆಯುತ್ತಿರುವ ಕಾರ್ಯಾಗಾರದಲ್ಲಿ ಅಂತಾರಾಷ್ಟ್ರೀಯ ವಾಗ್ಮಿ ಇಹ್ಸಾನ್ ಖಾದ್ರಿ ,SSFರಾಷ್ರಿಯ ಅಧ್ಯಕ್ಷ ಶೌಕತ್ ನಈಮಿ,ಕೆ.ಎಂ ಸಿದ್ದೀಕ್,ಹಮೀದ್ ಬಜ್ಪೆ, ಹಝ್ರತ್ ಫಾಝಿಲ್ ರಝ್ವಿ ಕಾವೆಲ್ಕಟ್ಟೆ, ಹಾಫಿಝ್ ಸುಫಿಯಾನ್ ಸಖಾಫಿ,ಕೆ.ಎಂ ಮುಸ್ತಫಾ. ನಈಮಿ ತರಬೇತಿ ನೀಡಿದರು.
ನಾಳೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಸ್ಸೆಸ್ಸೆಫ್ ಸುಪ್ರಿಲ್ ಕೌನ್ಸಿಲ್ ನಾಯಕ ಹಮೀದ್ ಬಜ್ಪೆ,ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್ ಕೊಳಕೇರಿ,ಕೋಶಾಧಿಕಾರಿ ರವೂಫ್ ಖಾನ್ ಕುಂದಾಪುರ ಹಾಗೂ ರಾಜ್ಯ ನಾಯಕರು ಭಾಗವಹಿಸಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ