ಉಳ್ಳಾಲ:-ಎಸ್ಸೆಸ್ಸೆಫ್ ಉಳ್ಳಾಲ ಡಿವಿಶನ್ , ಬ್ಲಡ್ ಸೈಬೋ ವತಿಯಿಂದ 74ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ 170 ನೇ ಸ್ವಯಂ ಪ್ರೇರಿತ ರಕ್ತದಾನ ಶಿಬಿರವೂ ಕಣಚೂರು ಆಸ್ಪತ್ರೆ ದೇರಳಕಟ್ಟೆ ಹಾಗೂ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿಯಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಫ್ ದ ಕ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಮ್ ಸಖಾಫಿ ಸೆರ್ಕಲ, ಜಿಲ್ಲಾ ಬ್ಲಡ್ ಸೈಬೊ ಜಿಲ್ಲಾ ಸಂಚಾಲಕರಾದ ಕರೀಂ ಕದ್ಕಾರ್, ಉಳ್ಳಾಲ ಡಿವಿಶನ್ ಪ್ರಧಾನ ಕಾರ್ಯದರ್ಶಿ ಜಾಫರ್ ಯು ಎಸ್, ಉಳ್ಳಾಲ ಡಿವಿಷನ್ ಬ್ಲಡ್ ಸೈಬೋ ಕನ್ವೀನರ್ ಅಲ್ತಾಫ್ ಶಾಂತಿಬಾಗ್, ಉಳ್ಳಾಲ ಡಿವಿಷನ್ ಉಪಾಧ್ಯಕ್ಷರಾದ ಇಸ್ಮಾಯಿಲ್ ಕೆ ಸಿ ನಗರ, ಉಳ್ಳಾಲ ಡಿವಿಷನ್ ಕೋಶಾದಿಕಾರಿ ಸಿರಾಜುದ್ದೀನ್ ಎ ಎಚ್, ಡಿವಿಷನ್ ಕಾರ್ಯದರ್ಶಿಗಳಾದ ಅನ್ವೀಝ್, ಸುಹೈಲ್, ಕ್ಯಾಂಪಸ್ ಕಾರ್ಯದರ್ಶಿ ಮೊಹಮ್ಮದ್ ಆಶಿಕ್, ಡಿವಿಷನ್ ಕ್ಯೂ ಟೀಮ್ ಕನ್ವಿನರ್ ಶಫೀಕ್ ಅಹ್ಸನಿ, ಡಿವಿಷನ್ ಸದಸ್ಯರಾದ ಸಫ್ವಾನ್ ಕಿನ್ಯಾ ಸಹಿತ ಹಲವಾರು ನಾಯಕರು ಭಾಗವಹಿಸಿದ್ದರು.
















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ