ಯುಎಇ: ಮಂಗಳೂರಿನ ಹೆಸರಾಂತ ಉದ್ಯಮಿ ಹಾಗೂ ಸಾಮಾಜಿಕ, ಶೈಕ್ಷಣಿಕ ಹೋರಾಟಗಾರ ತುಂಬೆ ಬಿ.ಎ ಗ್ರೂಪ್ ಸ್ಥಾಪಕ ಬಿ. ಅಹ್ಮದ್ ಹಾಜಿ ತುಂಬೆರವರ ನಿಧನಕ್ಕೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಯುಎಇ ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.
ಸುನ್ನತ್ ಜಮಾಅತ್ತಿನ ಹಲವಾರು ವೇದಿಕೆಗಳಲ್ಲಿ ಭಾಗವಹಿಸುತ್ತಿದ್ದ ಬಿ. ಅಹ್ಮದ್ ಹಾಜಿ ತುಂಬೆರವರು ಶೈಕ್ಷಣಿಕವಾಗಿಯೂ ಸಾಮಾಜಿಕವಾಗಿಯೂ ಸಮುದಾಯದ ಅಭಿವೃದ್ದಿಯ ಬಗ್ಗೆ ಆಲೋಚನೆಯನ್ನು ಹೊಂದಿದ್ದರು. ಅದಕ್ಕಾಗಿಯೇ ಅವರು ಬಿ.ಎ ಗ್ರೂಪ್ ಹೆಸರಿನಲ್ಲಿ ಹಲವಾರು ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ್ದರು.
ನಿರುದ್ಯೋಗಿಗಳಿಗೆ ಉದ್ಯೋಗ ನೀಡಿದ್ದರು. ಉಲಾಮಾಗಳನ್ನು ಅತಿಯಾಗಿ ಪ್ರೀತಿಸುತ್ತಿದ್ದ ಬಿ. ಅಹ್ಮದ್ ಹಾಜಿ ತುಂಬೆರವರು ಕೊಡುಗೈ ದಾನಿಯಾಗಿದ್ದರು ಎಂದು ಕೆಸಿಎಫ್ ಯುಎಇ ಅಧ್ಯಕ್ಷ ಅಬ್ದುಲ್ ಜಲೀಲ್ ನಿಝಾಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಬಿ. ಅಹ್ಮದ್ ಹಾಜಿ ತುಂಬೆರವರ ಹೆಸರಿನಲ್ಲಿ ಮಯ್ಯತ್ ನಮಾಝ್ ನಿರ್ವಹಿಸಿ ಕುರಾನ್ ತಹ್ಲೀಲ್ ಸಮರ್ಪಿಸಿ ಮಗ್ಫಿರತ್ ಗಾಗಿ ದುಆ ಮಾಡಬೇಕೆಂದು ಎಲ್ಲಾ ಸುನ್ನೀ ಸಂಘಟನೆಗಳಲ್ಲಿ ಮನವಿ ಮಾಡಿದರು.















ಇನ್ನಷ್ಟು ಸುದ್ದಿಗಳು
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ