ಕೆಸಿಎಫ್ ಸೌದಿ ಅರೇಬಿಯಾ, ಖಮೀಸ್ ಮುಶೈತ್ ಸೆಕ್ಟರ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಬನ್ನೂರು ಇವರ ಮಾವ ಹಾಜಿ ಅಬೂಬಕ್ಕರ್ ಕಂಬಳಬೆಟ್ಟು ಅಲ್ಪಕಾಲದ ಅಸೌಖ್ಯದಿಂದ ಅಲ್ಲಾಹುವಿನ ವಿಧಿಗೆ ಓಗೊಟ್ಟು ಇಹಲೋಕ ತ್ಯಜಿಸಿದ್ದಾರೆ.
ಅಲ್ಲಾಹು ಅವರಿಗೆ ಮಗ್ಫಿರತ್ ಮತ್ತು ಮರ್ಹಮತ್ ನೀಡಿ ಅನುಗ್ರಹಿಸಲಿ.ಖಬ್ರ್ ರನ್ನು ಸ್ವರ್ಗದ ಉದ್ಯಾನವನ್ನಾಗಿ ಮಾರ್ಪಡಿಸಲಿ, ಮೃತರ ಕುಟುಂಬ, ಬಂದು-ಬಳಗದವರಿಗೆ ದುಖ:ವನ್ನು ಸಹಿಸುವ ತಾಳ್ಮೆ-ಸಹನೆ ಶಕ್ತಿಯನ್ನು ಅಲ್ಲಾಹು ಕರುಣಿಸಲಿ ಆಮೀನ್.
ಮೃತರ ಹೆಸರಿನಲ್ಲಿ ಕುರ್ಆನ್, ತಹ್ಲೀಲ್, ಹಾಗೂ ಪ್ರತ್ಯೇಕ ದುಆ ನೆರವೇರಿಸಲು ವಿನಂತಿಸಿದ ಕೆಸಿಎಫ್ ಖಮೀಸ್ ಮುಶೈತ್ ಸೆಕ್ಟರ್ ಸಾಂತ್ವನ ಇಲಾಖೆಯು ತೀವ್ರ ಸಂತಾಪ ವ್ಯಕ್ತಪಡಿಸಿದೆ.















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ