ಕರ್ನಾಟಕದ ಪ್ರಮುಖ ಸುನ್ನಿ ನೇತಾರ ಹಾಗೂ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಷನ್ ಮತ್ತು ಸುನ್ನಿ ಯುವ ಜನ ಸಂಘ ಇದರ ಪ್ರಧಾನ ಕಾರ್ಯದರ್ಶಿ ಆಗಿ ಸೇವೆ ಸಲ್ಲಿಸಿದ ಎಸ್ ಅಬ್ದುಲ್ ರಹ್ಮಾನ್ ರವರ ಅಗಲುವಿಕೆ ಸುನ್ನಿ ಸಮುದಾಯಕ್ಕೆ ತುಂಬಲಾಗದ ನಷ್ಟವಾಗಿದೆ.
ಅಲ್ಲಾಹು ಅವರ ಪಾರತ್ರಿಕ ಜೀವನ ಪ್ರಕಾಶಿಸಗೊಳಿಸಲಿ.ಎಲ್ಲಾ ಸುನ್ನಿ ಕಾರ್ಯಕರ್ತರು ಅವರ ಮಗ್ಫಿರತ್ ಗಾಗಿ ದುವಾ ಹಾಗೂ ಮಯ್ಯತ್ ನಮಾಝ್ ನಿರ್ವಹಿಸಲು ಕೆಸಿಎಫ್ ಕುವೈತ್ ರಾಷ್ಟ್ರೀಯ ಸಮಿತಿ ವಿನಂತಿಸಿದ್ದು, ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ