ಉಳ್ಳಾಲ: ಹಿರಿಯ ಧಾರ್ಮಿಕ ವಿದ್ವಾಂಸ ಹಾಜಿ ಪಿ. ಕೆ. ಅಬ್ದುಲ್ ರಹ್ಮಾನ್ ಮುಸ್ಲಿಯಾರ್ (70) ಕಿನ್ಯಾ ವಫಾತ್. ಅಲ್ಪ ಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಅಲ್ಲಾಹನ ಅನುಲ್ಲಂಘನೀಯ ಕರೆಗೆ ಓಗೊಟ್ಟು ಇಂದು ಮಧ್ಯಾಹ್ನ ನಮ್ಮನ್ನಗಲಿದ್ದಾರೆ.
ಅವರು ಅರಸಿನಮಕ್ಕಿ, ಬಜ್ಪೆ, ಕಾಸರಗೋಡು, ಮಣಿಪಾಲ ಮುಂತಾದಕಡೆಗಳಲ್ಲಿ ದೀರ್ಘ ಕಾಲ ಖತೀಬರಾಗಿ ಸೇವೆ ಗೈದಿದ್ದರು.
ಇಂದು ಸಂಜೆ ಕಿನ್ಯಾ ಕೇಂದ್ರ ಜುಮಾ ಮಸೀದಿಯ ಖಬರ್ ಸ್ಥಾನದಲ್ಲಿ ದಫನ ಕಾರ್ಯ ನಡೆಯಲಿದೆ.
ಅಪಾರ ಬಂಧು ಮಿತ್ರರನ್ನು ಅಗಲಿದ ಅವರ ಪಾರತ್ರಿಕ ಮೋಕ್ಷಕ್ಕಾಗಿ ಪ್ರತ್ಯೇಕ ದುಆ ನಡೆಸುವಂತೆ ಮಕ್ಕಳಾದ ಬಶೀರ್ ಅಹ್ಮದ್, ಮಸ್ಊದ್ ಅಲಿ, ಸಈದ್, ಅಸ್ಲಂ ಫೈಝಿ, ಅಳಿಯಂದಿರಾದ ಹಮೀದ್ ಮದನಿ ಕುಂತೂರು, ಶರಫುದ್ದೀನ್ ಉಕ್ಕುಡ, ಅಬ್ದುಲ್ಲಾಹ್ ರಹ್ಮಾನಿ ಬಾಂಬಿಲ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್