ಉಳ್ಳಾಲ: SSF ಮತ್ತು SYS ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾಯಕತ್ವ ನೀಡಿದ್ದ ಡಾಕ್ಟರ್, ಫ್ರೋಫೆಸರ್ ಅಬ್ದುರ್ರಹ್ಮಾನ್ ಇಂಜಿನಿಯರ್, ಕಿನ್ಯ ಕೇಂದ್ರ ಮಸೀದಿಯಲ್ಲಿ 40 ವರ್ಷಗಳಿಂದ ಸೇವೆ ಸಲ್ಲಿಸಿದ್ದ, ಅಬ್ದುರಹ್ಮಾನ್ ಮುಸ್ಲಿಯಾರ್, ಜನಧ್ವನಿಯ ಮಸ್ಊದ್ ಅಲಿ ಕಿನ್ಯಾ ಇವರ ತಂದೆ ಮಣಿಪಾಲ್ ಉಸ್ತಾದ್ ಎಂದು ಖ್ಯಾತರಾಗಿದ್ದ ಅಬ್ದುರಹ್ಮಾನ್ ಮುಸ್ಲಿಯಾರ್ ನಿಧನರಾಗಿದ್ದಾರೆ.
ಇವರ ನಿಧನಕ್ಕ SYS ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಸಮಿತಿ ಅಧ್ಯಕ್ಷ ರಾದ ಮುಹಮ್ಮದ್ ಅಲೀ ಸಖಾಫಿ, ಅಶ್ಅರಿಯ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್, ಕೋಶಾಧಿಕಾರಿ ಎಸ್ ಎಂ ಬಶೀರ್ ಹಾಜಿ ತೀವ್ರ ಸಂತಾಪ ಸೂಚಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ