ಕೊಣಾಜೆ: ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಉಚಿತ ನೋಂದಾವಣೆ ಕಾರ್ಯಕ್ರಮವು ಕೊಣಾಜೆಯ ಮಂಗಳ ಗ್ರಾಮೀಣ ಯುವಕ ಸಂಘದ ಕಛೇರಿಯಲ್ಲಿ ನಡೆಯಲಿದೆ.
ಮಂಗಳ ಗ್ರಾಮೀಣ ಯುವಕ ಸಂಘ(ರಿ) ಕೊಣಾಜೆ, ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಹಾಗೂ YFC ಕೊಣಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಕಾರ್ಡ್ ಉಚಿತ ನೋಂದಣಿ ಕಾರ್ಯಕ್ರಮವು ದಿನಾಂಕ 23/8/2020 ರ ಆದಿತ್ಯವಾರ ಬೆಳಗ್ಗೆ 8:00 ರಿಂದ ಸಂಜೆ 5 ರ ತನಕ ನಡೆ ನಡೆಯಲಿರುವುದು.
ಸರ್ಕಾರ ಮತ್ತು ಆರೋಗ್ಯ ಇಲಾಖೆಯ ಕೋವಿಡ್-19 ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಿಕೊಂಡು ಬರಬೇಕು.
ಕೊಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ 1 ಮತ್ತು 2 ನೇ ವಾರ್ಡ್ ನ 5 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಆಧಾರ್ ಕಾರ್ಡ್ ಮತ್ತು
ರೇಷನ್ ಕಾರ್ಡ್ (ಪಡಿತರ ಚೀಟಿ) ದಾಖಲೆಗಳೊಂದಿಗೆ ಹಾಜರಾಗಿ ಉಚಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ನ ಸೌಲಭ್ಯವನ್ನು ಪಡೆಯಬಹುದು ಎಂದು ಖಿದ್ಮತುಲ್ ಇಸ್ಲಾಂ ಅಸೋಸಿಯೇಷನ್ ಕೋಡಿಜಾಲ್ ಇದರ ಪ್ರಧಾನ ಕಾರ್ಯದರ್ಶಿ ಶರೀಫ್ ಕೋಡಿಜಾಲ್ ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮೊ. ಸಂಖ್ಯೆಗೆ ಸಂಪರ್ಕಿಸಿ:
9845174265
9743144601
9036971844
9964071504.















ಇನ್ನಷ್ಟು ಸುದ್ದಿಗಳು
ಡಿ.12: ಮದಕದಲ್ಲಿ ಜಲಾಲಿಯ್ಯಾ ರಾತೀಬ್ 8ನೇ ವಾರ್ಷಿಕ ಮಜ್ಲಿಸ್
ಬಜಗೋಳಿಯಲ್ಲಿ ಸಂಭ್ರಮದ ಮೀಲಾದುನ್ನಬಿ ಕಾರ್ಯಕ್ರಮ
ಇರಾಕ್ ಕೆಸಿಎಫ್ ಪ್ರಧಾನ ಕಾರ್ಯದರ್ಶಿ ಹಸೈನಾರ್ ಕಿನ್ಯ ಅವರಿಗೆ ಊರ ಸುನ್ನೀ ಸಂಘ ಕುಟುಂಬದ ಗೌರವಾರ್ಪಣೆ
ಕಿನ್ಯಾ: ಮೀಂಪ್ರಿ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಉಳ್ತೂರು ; ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ
ನೂಜಿಬಾಳ್ತಿಲದ ಸಮ್ಯಕ್ತ್ ಜೈನ್ ರವರಿಗೆ ‘ಚಂದನ ರತ್ನ ಪ್ರಶಸ್ತಿ’ ಗೌರವ
ಬೊಳ್ಳಾಯಿ: SBS ವಿದ್ಯಾರ್ಥಿ ಒಕ್ಕೂಟದ ನೂತನ ಸಮಿತಿ ಅಸ್ತಿತ್ವಕ್ಕೆ
ಕಬಕ: ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಮತ್ತು ಶಾಲೆಗೆ ಬಹುಮಾನ ವಿತರಣೆ
‘ಹಫ್ವಾ’ ಅಧ್ಯಕ್ಷರಾಗಿ ಸತತ 3ನೇ ಬಾರಿ ಮುಹಮ್ಮದ್ ಕುಂಞಿ ಜೋಗಿಬೆಟ್ಟು ಆಯ್ಕೆ
ಸರ್ವ ಧರ್ಮೀಯ ಸೌಹಾರ್ದತೆಗೆ ಇಸ್ಲಾಮಿನಲ್ಲಿ ಪ್ರಾಧಾನ್ಯತೆ ಇದೆ- ಬೆದ್ರಬೆಟ್ಟು ಖತೀಬ್ ಉಸ್ತಾದ್