ಎಸ್ಸೆಸ್ಸೆಫ್ ಬಜಾಲ್ ಶಾಖೆ ವತಿಯಿಂದ ಭಾರತ ಸರ್ಕಾರದ ಆರೋಗ್ಯ ಇಲಾಖೆಯ ಉಚಿತ ಚಿಕಿತ್ಸೆಯ ಆಯುಷ್ಮನ್ ಕಾರ್ಡ್ ನೋಂದಣಿ ಕಾರ್ಯಕ್ರಮ ಬಜಾಲ್ ನಂತೂರ್ ಸುನ್ನಿ ಸೆಂಟರ್ ಕಛೇರಿಯಲ್ಲಿ ಶಾಖಾ ಅಧ್ಯಕ್ಷರಾದ ಆರೀಸ್ ಶಾಂತಿನಗರ ಅಧ್ಯಕ್ಷತೆಯಲ್ಲಿ ಜರುಗಿತು.
ಬದ್ರಿಯಾ ಜುಮಾ ಮಸೀದಿ ಇದರ ಖತೀಬ್ ಅಬ್ದುಲ್ ಖಾದರ್ ಮದನಿಯವರು ದುವಾರ್ಶಿವಚನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು ಹಾಗೂ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸೆಕ್ಟರ್ ಅಧ್ಯಕ್ಷ ಶಾಫಿ ಮಿಸ್ಬಾಹಿ ಬಜಾಲ್ ಸ್ವಾಗತಿಸಿದರು. ಮ.ನ.ಪಾ ಸದಸ್ಯರಾದ ಅಶ್ರಪ್ ಬಜಾಲ್, ಎಸ್ ವೈ ಎಸ್ ಅಧ್ಯಕ್ಷ ಹನೀಫ್ ಕೆಳಗಿನ ಮನೆ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಮದನಿ. ಬಿಜೆಎಂ ಮಸೀದಿ ಕಾರ್ಯದರ್ಶಿ ಹಮೀದ್ ಪೈಸಲ್ ನಗರ, ಕೆಸಿಎಫ್ ನಾಯಕರಾದ ನೌಫಲ್ ಬಜಾಲ್, ಸೆಕ್ಟರ್ ನಾಯಕರಾದ ಮನ್ಸೂರ್ ಬಜಾಲ್, ನಾಸೀರ್ ಪಾಲಿಳಿ, ಹಕೀಲ್ ಹಸನ್,ನೌಶೀರ್ ಬಜಾಲ್ ಉಪಸ್ಥಿತರಿದ್ದರು.
ಪ್ರ.ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಸರ್ವರಿಗೂ ಧನ್ಯವಾದ ಸಲ್ಲಿಸಿದರು.ಊರಿನ ಸರ್ವಧರ್ಮದ ಸುಮಾರು 400 ರಷ್ಟು ಜನರು ಕಾರ್ಯಕ್ರಮದ ಪ್ರಯೋಜನ ಪಡೆದರು.















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ