ರಿಯಾದ್: ಸೌದಿ ಅರೇಬಿಯಾದ ರಿಯಾದಿನ ಶಿಮೇಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಳ್ಯ ತಾಲೂಕಿನ ಸಹೋದರರೊಬ್ಬರಿಗೆ KCF ಕಾರ್ಯಕರ್ತರು ಕ್ಷಿಪ್ರವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.

ರೋಗಿಯೊಬ್ಬರಿಗೆ 20 ಬಾಟಲ್ ರಕ್ತ ಬೇಕೆಂಬ ಸಂದೇಶ ಲಭಿಸಿದ ತಕ್ಷಣ,ಕೆಸಿಎಫ್ ಸಂಘಟನೆಯ ಕಾರ್ಯಕರ್ತರು ಸ್ಪಂದಿಸಿ, 17 ಬಾಟಲ್ ರಕ್ತದಾನ ಮಾಡಿದರು.


ಇದೇ ಬುಧವಾರದಂದು ಚಿಕಿತ್ಸೆ ಪಡೆಯುತ್ತಿರುವ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಎಲ್ಲರೂ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಲು ಮತ್ತು ಆರೋಗ್ಯ ಆಫಿಯತ್ ಗಾಗಿ ಪ್ರತ್ಯೇಕ ದುಆ ಮಾಡಲು ಕೆಸಿಎಫ್ ವಿನಂತಿಸಿದ್ದು, ಸಂದೇಶ ಸಿಕ್ಕಿದ ಕೂಡಲೇ ಕ್ಷಿಪ್ರವಾಗಿ ಸ್ಪಂದಿಸಿ ರಕ್ತದಾನ ಮಾಡಿದ ಎಲ್ಲಾ ಕೆಸಿಎಫ್ ಕಾರ್ಯಕರ್ತರನ್ನು ಕೆಸಿಎಫ್ ಅಭಿನಂದಿಸಿದೆ.
ಸಾಂತ್ವನ ಇಲಾಖೆ ಕೆಸಿಎಫ್ ರಿಯಾದ್















ಇನ್ನಷ್ಟು ಸುದ್ದಿಗಳು
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ